ಮುನ್ನೋಟ

Author : ಜಿ. ರಾಮಕೃಷ್ಣ

Pages 192

₹ 75.00




Year of Publication: 2006
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು - 560 001
Phone: 080-30578020/22

Synopsys

 “ಮುನ್ನೋಟ' ಚಿಂತಕ, ಲೇಖಕ, ಡಾ. ಜಿ. ರಾಮಕೃಷ್ಣ ಅವರ ಲೇಖನಗಳ ಸಂಕಲನ. ಈ ಕೃತಿಯಲ್ಲಿ ಈವರೆಗೂ ನಡೆದಿರುವ ಮತ್ತು ಮುಂದೆ ನಡೆಯಲಿರುವ ಜನಪರ ಹೋರಾಟಗಳಿಗೆ ಈ ಲೇಖನಗಳು ಮೂಲಕ ಜಿ.ಆರ್. ಅವರು ಮಂಡಿಸುವ ವಿಚಾರ ಒಂದು ತಾತ್ವಿಕ ತಳಹದಿಯನ್ನು ಒದಗಿಸುವುದಲ್ಲದೆ ಚರ್ಚೆಯನ್ನು ಮುಂದುವರೆಸಲು ನೆರವಾಗುತ್ತದೆ.

About the Author

ಜಿ. ರಾಮಕೃಷ್ಣ

ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ. ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್‌ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್‌ಸಿಂಗ್, ಚೆ ಗೆವಾರಾ, ...

READ MORE

Related Books