About the Author

ಲೇಖಕ ಅಣ್ಣಪ್ಪ ಅ. ಪಾಂಗಿ ಅವರು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನೆಲೆಸಿದ್ದಾರೆ. ಅಥಣಿಯ ಅನ್ನಪೂರ್ಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಿರಿಯ ವೈದ್ಯಕೀಯ ಸಲಹೆಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜನಸಾಮಾನ್ಯರಲ್ಲಿ ವೈದ್ಯಕೀಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಿಂದ ‘ಹಸಿರು ಕ್ರಾಂತಿ’ ಎಂಬ ಕನ್ನಡ ದಿನಪತ್ರಿಕೆಯಲ್ಲಿ ವಾರಕ್ಕೊಂದು ಅಂಕಣಗಳನ್ನು ಬರೆಯುತ್ತಿದ್ದಾರೆ. ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಹತ್ತು ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ.

ಕೃತಿಗಳು: ಹಸಿರು ಕ್ರಾಂತಿ, ಆಹಾರದಿಂದ ಆರೋಗ್ಯದೆಡೆಗೆ

ಅಣ್ಣಪ್ಪ ಅ. ಪಾಂಗಿ