About the Author

ಕವಿ ಡಿ. ಪದ್ಮನಾಭ ಅವರು ಮೈಸೂರಿನಲ್ಲಿ 1966 ಫೆಬ್ರುವರಿ 06 ರಂದು ಜನಿಸಿದರು. ಅವರ ‘ಹೂಬನ’ ಕವನ ಸಂಕಲನ ಇತ್ತಿಚೆಗೆ ಪ್ರಕಟವಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸ. ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಹಿಂದಿ ರತ್ನ ಹಾಗೂ ಸಂಸ್ಕೃತ ಸಾಹಿತ್ಯದಲ್ಲಿ ಆಸ್ಥೆ ಉಳ್ಳವರು.

‘ಸಂತೋಷ-ಸಂದೇಶ’, ‘ಭಾವಲಹರಿ’ ಕವನ ಸಂಕಲನಗಳು ಹಾಗೂ ‘ಭಾವಸರಿತೆ’ ಕಥಾಸಂಕಲನ ಪ್ರಕಟವಾಗಿವೆ.

ಡಿ. ಪದ್ಮನಾಭ

(06 Feb 1966)