About the Author

ಇಂದುಧರ್ ಹಳೆಯಂಗಡಿ ಅವರು ಮೂಲತಃ ದಕ್ಷಿಣಕನ್ನಡ ಜಿಲ್ಲೆಯವರು. ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (SDMC ಉಜಿರೆ) ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತಿದ್ದಾರೆ. ಬರವಣಿಗೆ ಅವರ ಹವ್ಯಾಸವಾಗಿದೆ. ಸಮಾಜಿಕ ಜಾಲತಾಣ, ಪತ್ರಿಕೆಗಳಲ್ಲಿ ಅವರ ಲೇಖನ, ಕಥೆಗಳು ಪ್ರಕಟಗೊಂಡಿದೆ.

ಇಂದುಧರ್ ಹಳೆಯಂಗಡಿ