About the Author

ಕಾದಂಬರಿಕಾರ ಲಕ್ಷ್ಮಣ ಕೌಂಟೆಯವರು 1958 ಡಿಸೆಂಬರ್‌ 10 ರಂದು ಜನಿಸಿದರು. ಮೂಲತಃ ಗುಲಬರ್ಗದವರು. ರಂಗಭೂಮಿ ಅವರ ಅಭಿರುಚಿಯ ಕ್ಷೇತ್ರ. ಓದು, ಸಾಹಿತ್ಯ ರಚನೆ, ನಾಟಕ ಅವರ ಒಲವಿನ ಪ್ರವೃತ್ತಿ. ಅವರು ಬರೆದ ನಾಟಕ 'ಕಲೆಯ ಕೊಲೆ ಅರ್ಥಾತ್ ಕಲಾವಿದನ ಕಣ್ಣೀರು' ರಂಗ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಲೀಲಾತರಂಗ, ಸಂಚಲನ, ಅನುಪರ್ವ, ಸಮರ್ಪಿತ ಮುಂತಾದ ಕಾದಂಬರಿಗಳನ್ನು ರಚಿಸಿದ್ದಾರೆ.

ಲಕ್ಷ್ಮಣ ಕೌಂಟೆ

Books by Author

BY THE AUTHOR