ಲೇಖಕ ಮಂಜುನಾಥ ನಾಯ್ಕ್ ಅವರು ಮೂಲತಃ ಉಡುಪಿ ಜಿಲ್ಲೆಯ ಬೈಂದೂರಿನ ಪಡುವರಿಯವರು. ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿ. ಪ್ರವೃತ್ತಿಯಿಂದ ಸಾಹಿತ್ಯಪ್ರೇಮಿ. ಇವರ 25 ಕಥೆಗಳು ನಾಡಿನ ವಿವಿಧ ಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. 'ಮೌನದೊಡಲಿನ ಮಾತು' ಮತ್ತು 'ಅನ್ನ ಕದ್ದವನು' ಕಥಾಸಂಕಲನಗಳು.