ಮೂಲತಃ ತಿಪಟೂರಿನವರು. ತಂದೆ ಎನ್.ಕೆ ಹನುಮಂತಯ್ಯ, ತಾಯಿ ಶೈಲಜ ನಾಗರಘಟ್ಟ. ಆಂಗ್ಲ ಭಾಷೆಯಲ್ಲಿ ಎಂ.ಎ ಪದವಿ ಪಡೆದಿರುವ ಇವರು ರೇಖಾಚಿತ್ರ, ಸಂಗೀತ, ಸಾಹಿತ್ಯದಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ್ದಾರೆ. ಇದರೊಟ್ಟಿಗೆ ಹಿಮಪಕ್ಷಿ ಎಂಬ ಮುಖ ಸಂಪುಟ ಪತ್ರಿಕೆಯನ್ನು ಸಂಪಾದಿಸುತ್ತಿದ್ದಾರೆ.
ಬೆನ್ನಿಗೆಲ್ಲಿಯ ಕಣ್ಣು
ತೆರೆದ ಪೆಟ್ಟಿಗೆ
ನಡುವೆ ಸುಳಿವ ನನ್ನತನ
©2025 Book Brahma Private Limited.