About the Author

ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ವಿಠ್ಠಲ್ ಶೆಣೈ ಅವರು ಮೂಲತಃ ಮಂಗಳೂರಿನವರು. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದು, ತಾವು ಓದಿದ ಪುಸ್ತಕಗಳ ಬಗ್ಗೆ ತಮ್ಮ ಬ್ಲಾಗ್‌ಗಳಲ್ಲಿ ಬರೆಯುವ ಹವ್ಯಾಸ ಉಳ್ಳವರು. 

ಕೃತಿಗಳು:  ಪಾರಿವಾಳಗಳು (ಲಲಿತ ಪ್ರಬಂಧಗಳು) ಹಾಗೂ ತಾಳಿಕೋಟೆಯ ಕದನದಲ್ಲಿ (ಕಾದಂಬರಿ) , ಹುಲಿ ವೇಷ (ಕತೆಗಳ ಸಂಕಲನ) ಹಾಗೂ ನಿಗೂಢ ನಾಣ್ಯ (ಕಾದಂಬರಿ) 

ವಿಠಲ್ ಶೆಣೈ