ಅಹಿಂದ ಯಾಕೆ?

Author : ರಂಜಾನ್ ದರ್ಗಾ

Pages 102

₹ 90.00

Buy Now


Year of Publication: 2024
Published by: ವಿಶ್ವ ಪ್ರಕಾಶನ
Address: #15/ಅ, 101 ಸಮರ್ಥರಾಮದಾಸ ಧಾಮ, 4ನೇ ಕ್ರಾಸ್ ಶಿವಲಿಂಗಯ್ಯ ಕಾಲನಿ, ಬೆಂಗಳೂರು-560017
Phone: 8197195027

Synopsys

‘ಅಹಿಂದ ಯಾಕೆ’ ರಂಜಾನ್ ದರ್ಗಾ ಅವರ ಕೃತಿಯಾಗಿದೆ. ಈ ಕೃತಿಯಲ್ಲಿನ ಮಾತುಗಳು ಹೀಗಿವೆ; ಎಲ್ಲಿಯವರೆಗೆ ತುಳಿತಕ್ಕೊಳಗಾದ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ಅಸ್ಪೃಶ್ಯರು ತಮ್ಮ ಮೂಲ ಒಂದೇ ಎಂಬುದನ್ನು ಅರಿತು ಒಂದಾಗುವುದಿಲ್ಲವೋ, ಅಲ್ಲಿಯವರೆಗೆ ಶೋಷಕ ಮಹಾಜನರ ಅಡಿಯಾಳುಗಳಾಗಿಯೇ ಇರಬೇಕಾಗುತ್ತದೆ. ದಲಿತರು ಕೈ ಮುಂದೆ ಮಾಡಿದಾಗ ಉಳಿದವರು ಅವರ ಕೈಹಿಡಿಯುವುದೊಂದೇ ವಿಮೋಚನೆಯ ಮಾರ್ಗವಾಗಿದೆ ಎಂಬುವುದನ್ನು ಈ ಪುಸ್ತಕದಲ್ಲಿ ನೋಡಬಹುದು.

About the Author

ರಂಜಾನ್ ದರ್ಗಾ

ಲೇಖಕ ರಂಜಾನ್ ದರ್ಗಾ ಅವರು ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸನಾಳ ಗ್ರಾಮದವರು. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅವರ ಪ್ರಗತೀಪರ ಲೇಖಕರಾಗಿ ಗುರುತಿಸಿಕೊಂಡಿದ್ದಾರೆ. ಕಾವ್ಯ ಬಂತು ಬೀದಿಗೆ, ಹೊಕ್ಕುಳಲ್ಲಿ ಹೂವಿದೆ, ಬಸವಣ್ಣನವರ ದೇವರು, ಬಸವ ಧರ್ಮದ ವಿಶ್ವ ಸಂದೇಶ, ನಡೆ ನುಡಿ ಸಿದ್ದಾಂತ, ವಚನ ವಿವೇಕ ಸೇರಿದಂತೆ ಹಲವಾರು ಕೃತಿಗಳನ್ನ ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ವಚನ ಚಿಂತಕ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ರಂಜಾನ್ ದರ್ಗಾ ಅವರಿಗೆ ಸಂದಿವೆ. ...

READ MORE

Related Books