ಲೇಖಕ ಚಂದ್ರಕಾಂತ ವಡ್ಡು ಅವರ ಕೃತಿ-ಅಮ್ಮನ ನೆನಪು ಭಾಗ-2. ತಮ್ಮ ಬದುಕಿನಲ್ಲಿ ಜರುಗಿದ ಪ್ರಮುಖ ಘಟನೆಗಳ ಸ್ಮರಣೆ, ಅವಲೋಕನ ಇಲ್ಲಿದೆ.
ಚಂದ್ರಕಾಂತ ವಡ್ಡು ಅವರು ಮೂಲತಃ ತೋರಣಗಲ್ಲು ಬಳಿಯ ವಡ್ಡು ಗ್ರಾಮದವರು. ಹಿರಿಯ ಪತ್ರಕರ್ತರು. ಸಮಾಜಮುಖಿ ಎಂಬ ಮ್ಯಾಗ್ಝಿನ್ ಸಂಪಾದಕರು. ಕೃತಿಗಳು: ಅಮ್ಮನ ನೆನಪು- ಭಾಗ-1 ಹಾಗೂ ಅಮ್ಮನ ನೆನಪು-ಭಾಗ-2, ಅಂತಃಕರಣದ ಗಣಿ, ನಾರಿಹಳ್ಳದ ದಂಡೆಯಲ್ಲಿ, ಸೌಹಾರ್ದ ಕರ್ನಾಟಕ, ಮುಝಫರ್ ಮತ್ತಿತರ ಇಪ್ಪತ್ತು ಕಥೆಗಳು, ಸಮಕಾಲೀನ ...
READ MORE