ಬಿಸಿಲು ಮತ್ತು ನೆರಳು

Author : ಲಕ್ಷ್ಮಣ ಕೌಂಟೆ

Pages 154

₹ 100.00




Year of Publication: 2019
Published by: ಅದಿತ್ರಿ ಪಬ್ಲಿಕೇಷನ್ಸ್
Address: #359, 8ನೇ ಮುಖ್ಯರಸ್ತೆ, ಬನಶಂಕರಿ 3ನೇ ಹಂತ, ಬೆಂಗಳೂರು-560085
Phone: 08040114455

Synopsys

ಗದ್ಯ ಸಾಹಿತ್ಯದಲ್ಲಿ ಅಪಾರ ಕೃಷಿ ಮಾಡಿರುವ ಡಾ. ಲಕ್ಷ್ಮಣ ಕೌಂಟೆ ಅವರು ’ಬಿಸಿಲು ಮತ್ತು ನೆರಳು’ ಕವನ ಸಂಕಲನದ ಮೂಲಕ ಕಾವ್ಯ ಕ್ಷೇತ್ರವನ್ನೂ ಪ್ರವೇಶಿಸಿದ್ದಾರೆ.

About the Author

ಲಕ್ಷ್ಮಣ ಕೌಂಟೆ

ಕಾದಂಬರಿಕಾರ ಲಕ್ಷ್ಮಣ ಕೌಂಟೆಯವರು 1958 ಡಿಸೆಂಬರ್‌ 10 ರಂದು ಜನಿಸಿದರು. ಮೂಲತಃ ಗುಲಬರ್ಗದವರು. ರಂಗಭೂಮಿ ಅವರ ಅಭಿರುಚಿಯ ಕ್ಷೇತ್ರ. ಓದು, ಸಾಹಿತ್ಯ ರಚನೆ, ನಾಟಕ ಅವರ ಒಲವಿನ ಪ್ರವೃತ್ತಿ. ಅವರು ಬರೆದ ನಾಟಕ 'ಕಲೆಯ ಕೊಲೆ ಅರ್ಥಾತ್ ಕಲಾವಿದನ ಕಣ್ಣೀರು' ರಂಗ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಲೀಲಾತರಂಗ, ಸಂಚಲನ, ಅನುಪರ್ವ, ಸಮರ್ಪಿತ ಮುಂತಾದ ಕಾದಂಬರಿಗಳನ್ನು ರಚಿಸಿದ್ದಾರೆ. ...

READ MORE

Related Books