ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಕಳೆದ 70 ವರ್ಷಗಳಿಂದಲೂ ಕನ್ನಡ ನಾಡು ನುಡಿ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಬುದ್ಧಿವಂತ ಶೆಟ್ಟಿಯವರು ಅಪಾರ ಸೇವೆ ಸಲ್ಲಿಸಿದ್ದಾರೆ. ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಮೂಲಕ ಕನ್ನಡ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಬದುಕನ್ನು, ಜೀವನ ಸಾಧನೆಯನ್ನು ಡಾ.ವ್ಹಿ.ಜಿ.ಪೂಜಾರವರು ಈ ಕೃತಿಯಲ್ಲಿ ವಿವರಿಸಿದ್ದಾರೆ.
©2025 Book Brahma Private Limited.