ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ- ಡಾ. ಅಮ್ಮಸಂದ್ರ ಸುರೇಶ್ ಅವರ ಕೃತಿ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಡಾ. ಅಂಬೇಡ್ಕರ್ ಅವರು ನೀಡಿದ ಕೊಡುಗೆಯನ್ನು ಇಲ್ಲಿ ವಿವರಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಬಾಲ್ಯ ಮತ್ತು ಶಿಕ್ಷಣ, ಭಾರತೀಯ ಪತ್ರಿಕೋದ್ಯಮದ ಇತಿಹಾಸ, ಪತ್ರಿಕೆಗಳು ಮತ್ತು ಭಾರತೀಯ ಸಮಾಜ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಾಮಾಜಿಕ ನ್ಯಾಯ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ ಸೇರಿದಂತೆ ಐದು ಅಧ್ಯಾಯಗಳನ್ನು ಈ ಕೃತಿ ಒಳಗೊಂಡಿದೆ.
©2025 Book Brahma Private Limited.