ಸಹನಾ ವಿಜಯಕುಮಾರ ಅವರು ವಿವಿಧ ಪತ್ರಿಕೆಗಳಿಗೆ ಬರೆದ ಅಂಕಣಗಳ ಬರೆಹಗಳ ಭಾಗ-2 ಈ ಕೃತಿ. ವಿಷಯ ವಸ್ತು ವೈವಿಧ್ಯತೆಯಿಂದ ಹಾಗೂ ಆಕರ್ಷಕ ಶೈಲಿಯೊಂದಿಗೆ ಅಂಕಣ ಬರೆಹಗಳು ಓದುಗರ ಗಮನ ಸೆಳೆಯುತ್ತವೆ.
ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಅವರು ಮೂಲತಃ ಮೈಸೂರಿನವರು. ಓದಿನ ಹವ್ಯಾಸದೊಂದಿಗೆ ಕಾದಂಬರಿ ರಚನೆಯಲ್ಲಿ ಮೇರು ಗೈ ಸಾಧಿಸಿದ್ದಾರೆ. ಅವರ ‘ಕಶೀರ’ ಕೃತಿ ಐದು ಮುದ್ರಣಗಳನ್ನು ಕಂಡು ಜನ ಮೆಚ್ಚಿಗೆಗೆ ಪಾತ್ರವಾಗಿದೆ. ಮೊದಲ ಕಾದಂಬರಿ - ‘ಕ್ಷಮೆ’. ಮೂರನೇ ಕಾದಂಬರಿ ’ಅವಸಾನ’. ಅವರ ಸಾಹಿತ್ಯ ಸೇವೆಗೆ ‘ಚಡಗ’ ಪ್ರಶಸ್ತಿ ದೊರೆತಿದೆ. ...
READ MORE