ಕರ್ನಾಟಕದ ಚರಿತ್ರೆಯಲ್ಲಿ ಸಾಮಾಜಿಕ ಆರ್ಥಿಕ ನೆಲೆಗಳ ಕುರಿತು ಈ ಕೃತಿಯು ವಿವರಿಸುತ್ತದೆ. ಒಟ್ಟು ಹನ್ನೆರಡು ಸಂಪುಟಗಳ ಈ ಕೃತಿಯು ಕರ್ನಾಟಕದ ಸಾಮಾಜಿಕ ಹಿನ್ನೋಟವನ್ನು ವಿವರಿಸುತ್ತದೆ.
ಕರ್ನಾಟಕದ ಆಧುನಿಕ ಇತಿಹಾಸ ರಚನೆಗೆ ಸಂಬಂಧಿಸಿದಂತೆ ಪ್ರಮುಖರಾದ ಎಸ್. ಚಂದ್ರಶೇಖರ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದ ಪ್ರಾಧ್ಯಾಪಕರಾಗಿದ್ದರು. ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿದ್ದ ಅವರು ಸದ್ಯ ನಿವೃತ್ತರಾಗಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ...
READ MORE