ನಾನೇಕೆ ಮಂತ್ರಿಯತ್ತ ಬೂಟನ್ನೆಸೆದೆ?

Author : ವಿಶ್ವೇಶ್ವರ ಭಟ್

Pages 160

₹ 120.00




Year of Publication: 2010
Published by: ಸಾಹಿತ್ಯ ಪ್ರಕಾಶನ,
Address: # ಕೊಪ್ಪಿಕರ್‍ ರಸ್ತೆ, ಹುಬ್ಬಳ್ಳಿ-560020

Synopsys

ಭಾರತದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ನಂತರ 1984ರಲ್ಲಿ ನಡೆದ ಸಿಖ್ ಹತ್ಯಾಕಾಂಡದ ಭೀಕರ ಸನ್ನಿವೇಶವನ್ನು ಚಿತ್ರಿಸುವ ಕೃತಿ-ನಾನೇಕೆ ಮಂತ್ರಿಯತ್ತ ಬೂಟನ್ನೆಸೆದೆ?. ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಬರೆದಿದ್ದು, ಖ್ಯಾತ ಪತ್ರಕರ್ತ-ಬರಹಗಾರ ಖುಷವಂತಸಿಂಗ್ ಹಾಗೂ ರವಿ ಬೆಳಗೆರೆ ಅವರು ಮುನ್ನುಡಿ ಬರೆದು, ಕೃತಿಯ ಮಹತ್ವವನ್ನು ಪ್ರಶಂಸಿಸಿದ್ದಾರೆ.

About the Author

ವಿಶ್ವೇಶ್ವರ ಭಟ್

ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ  ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ,  “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...

READ MORE

Related Books