ಸಾಮಾಜಿಕ ಹಿನ್ನೆಲೆಯಲ್ಲಿ ರೂಪುಗೊಂಡ ಯಂಡಮೂರಿ ವೀರೇಂದ್ರನಾಥ್ ಅವರ ಸಸ್ಪೆನ್ಸ್ ಥ್ರಿಲ್ಲರ್ ಕಾದಂಬರಿ ‘ಪವಿತ್ರ ಯುದ್ಧ’. ನಮ್ಮ ದೇಶ ಹಾಗೂ ವಿದೇಶಗಳ ನಡುವಿನ ವೈಷಮ್ಯವನ್ನು ಎಳೆಯಾಗಿಟ್ಟುಕೊಂಡು ರಚಿಸಿದ ಈ ಕಾದಂಬರಿಯು ಓದುಗರನ್ನು ಕುತೂಹಲದ ಅಂಚಿಗೆ ನಿಲ್ಲಿಸುತ್ತದೆ. ರಾಜಾ ಚೆಂಡೂರ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.
ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...
READ MORE