ಪ್ರೀತಿಯ ಕಾಳು

Author : ವಿಠ್ಠಲ ಭಂಡಾರಿ

Pages 196

₹ 100.00




Year of Publication: 2011
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಹಿರಿಯ ಕವಿ ಆರ್‌. ವಿ. ಭಂಡಾರಿ ಅವರು ಮಕ್ಕಳಿಗಾಗಿ ಕವನಗಳನ್ನು ರಚಿಸಿ, ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ರಚಿಸಿದ ಮಕ್ಕಳ ಕವಿತೆಗಳಲ್ಲಿ ಕೆಲವನ್ನು ಆಯ್ದು ಈ ಸಂಕಲನ ಪ್ರಕಟಿಸಲಾಗಿದೆ. 

About the Author

ವಿಠ್ಠಲ ಭಂಡಾರಿ
(27 June 1970 - 07 May 2021)

.ಲೇಖಕ ವಿಠ್ಠಲ ಭಂಡಾರಿ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ  ಹೊನ್ನಾವರ ತಾಲ್ಲೂಕಿನ ಕೆರೆಕೋಣ ಗ್ರಾಮದವರು. ಸದ್ಯ, ಎಂಜಿಎಸ್ ಮತ್ತು ಜಿಎಚ್ ಡಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿದ್ದಾರೆ. ದೇಶದ ಪ್ರಜಾಪ್ರಭುತ್ವ ಮೌಲ್ಚಗಳನ್ನು ಪ್ರತಿಪಾದಿಸುವ ‘ಸಂವಿಧಾನದ ಓದು’ ಚಳವಳಿಯ ಮೂಲಕ ರಾಜ್ಯದಾದ್ಯಂತ ಚಿರಪರಿಚಿತರು. ಸಾಹಿತಿ ಆರ್.ವಿ.ಭಂಡಾರಿ ಅವರ ಪುತ್ರರು. ಕೃತಿಗಳು: ಒಡಲ ಬೆಂಕಿ (ಕವನ ಸಂಕಲನ) ಹಾಗೂ ಪ್ರೀತಿಯ ಕಾಳು (ಮಕ್ಕಳ ಕವನ ಸಂಕಲನ) ರಚಿಸಿದ್ದರು. ಕೋವಿಡ್ ನಿಂದ ಅಸ್ವಸ್ಥರಾಗಿದ್ದ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ 2021ರ ಮೇ 7 ರಂದು ನಿಧನರಾದರು.    ...

READ MORE

Related Books