‘ಸಮಗ್ರ ದಾಸ ಸಾಹಿತ್ಯ ಸಂಪುಟ- 6 ಭಾಗ 2’ ಕಾಖಂಡಕಿ ಶ್ರೀ ಮಹಿಪತಿರಾಯರ ಕೀರ್ತನೆಗಳು ಕೃತಿಯನ್ನು ಲೇಖಕ ಡಾ. ಕೃಷ್ಣ ಕೊಲ್ಹಾರಕುಲಕರ್ಣಿ ಅವರು ಸಂಪಾದಿಸಿದ್ದಾರೆ. ಈ ಕೃತಿಯಲ್ಲಿ ಮುನ್ನುಡಿ, ಎರಡು ಮಾತು, ಯೋಜನೆಯನ್ನು ಕುರಿತು, ಪ್ರಕಾಶಕರ ಮಾತು, ಸಂಪಾದಕ ಮಂಡಳಿಯ ನುಡಿ, ಪ್ರಸ್ತಾವನೆ, ಕೀರ್ತನೆಗಳ ಕ್ರಮಸೂಚಿ, ಕೀರ್ತನೆಗಳು, ಸೇರಿದಂತೆ ಅನುಬಂಧಗಳಲ್ಲಿ ಕಠಿಣಶಬ್ದಗಳ ಅರ್ಥ, ಸಂಖ್ಯಾ ವಿಶಿಷ್ಟ ಪದಗಳು, ವಿಷ್ಣುವಿನ ಅವತಾರಕ್ಕೆ ಸಂಬಂಧಿಸಿದ ಸಾಂದರ್ಭಿಕ ಪೌರಾಣಿಕ ವ್ಯಕ್ತಿಗಳು, ಹಾಗೂ ಕೀರ್ತನೆಗಳ ಆಕಾದಾದಿಗಳು ಸಂಕಲನಗೊಂಡಿವೆ.
©2025 Book Brahma Private Limited.