ಉಲ್ಲಾಸಕ್ಕೆ ದಾರಿ ನೂರಾರು

Author : ಅಡ್ಡೂರು ಕೃಷ್ಣರಾವ್

Pages 128

₹ 150.00




Year of Publication: 2023
Published by: ನವಕರ್ನಾಟಕ ಪ್ರಕಾಶನ
Address: 64/1, 5Tನೇ ಮುಖ್ಯ ರಸ್ತೆ, ಗಾಂಧಿನಗರ, ಬೆಂಗಳೂರು- 560009
Phone: 07353530805

Synopsys

ಲೇಖಕ ಅಡ್ಡೂರು ಕೃಷ್ಣರಾವ್‌ ಅವರ ಲೇಖನ ಕೃತಿ ʻಉಲ್ಲಾಸಕ್ಕೆ ದಾರಿ ನೂರುʼ. ಮನುಷ್ಯ ತಾನು ಸುಖವಾಗಿರಬೇಕೆಂದು ಬಯಸುತ್ತಾನೆ. ಆದರೆ ಉಲ್ಲಾಸದಿಂದ, ಚಟುವಟಿಕೆಯಿಂದ ಇರ ಬಯಸುವವರು ಕಡಿಮೆ. ಬದಲಾದ ಜೀವನ ಶೈಲಿಯಲ್ಲಿ ದಿನನಿತ್ಯ ಕಾಡುವ ಆತಂಕ, ಖಿನ್ನತೆ, ಸಂಕಟ, ನೋವು, ನಿರಾಶೆಗಳಿಂದ ಹೊರಬಂದು ಮನೋಲ್ಲಾಸದಿಂದ ಬದುಕಲು ಹಲವು ಮಾರ್ಗೋಪಾಯಗಳು ಈ ಪುಸ್ತಕದಲ್ಲಿದೆ. ಇವನ್ನು ಲೇಖಕರು ಸ್ವತಃ ಅಭ್ಯಾಸ ಮಾಡಿ ಕಂಡುಕೊಂಡದ್ದನ್ನು ಕೃತಿಯ ಮೂಲಕ ಪ್ರಸ್ತುತಪಡಿಸಿದ್ದಾರೆ.

About the Author

ಅಡ್ಡೂರು ಕೃಷ್ಣರಾವ್

ಲೇಖಕ ಅಡ್ಡೂರು ಕೃಷ್ಣರಾವ್ ಅವರು ಸದ್ಯ ಮಂಗಳೂರಿನಲ್ಲಿ ವಾಸವಾಗಿದ್ದಾರೆ. ಕೃಷಿ ಸಂಪದದ ಸಂಪಾದಕರು. ಸಾವಯವ ಕೃಷಿ ಬಳಗದ ಅಧ್ಯಕ್ಷರು. ದಿನಪತ್ರಿಕೆಯ ಅಂಕಣಕಾರರು. ಕೃಷಿ ತರಬೇತುದಾರರು. ಬ್ಯಾಂಕ್ ವ್ಯವಹಾರ ತಜ್ಞರು. ಗ್ರಾಹಕರ ವೇದಿಕೆ ಸಂಚಾಲಕರು.  ಕೃತಿಗಳು: ಮನರಂಜನೆಗಾಗಿ ಬೀಜಗಣಿತ (ಅನುವಾದಿತ ), ಎಂಬತ್ತರ ಕೊಯ್ಲಿನ ಕಾಳುಗಳು : ಅಡ್ಡೂರು ಶಿವಶಂಕರ ರಾಯರ ಬಾಳಸಂಜೆಯ ಹಿನ್ನೋಟ , ಹಸುರು ಹೆಜ್ಜೆ (ಅಂಕಣ ಬರಹ),  ಮ್ಯಾನುವಲ್ ಓನ್ ಬ್ಯಾಂಕಿಂಗ್  (ಸಂಪಾದಿತ ಕೃತಿ), ಇಂಗ್ಲಿಷ್ ಮೇಡ್ ಈಸೀ  (ಸಂಪಾದಿತ ಕೃತಿ), ಮೋಜಿನ ಗಣಿತ (ಮೂಲ:"ಫಿಗರ್ಸ್ ಫಾರ್ ಫನ್" ಇಂಗ್ಲಿಷ್),  ಜನಜಾಗೃತಿಯ ಸಾಧನ: ಮಾಹಿತಿ ಮಂಥನ,  ಬಳಕೆದಾರರ ಸಂಗಾತಿ,  ಟೂರಿಸ್ಟ್ ಗೈಡ್ - ದಕ್ಷಿಣ ಕನ್ನಡ, ಉಡುಪಿ, ಕೊಡಗು ಕಾಸರಗೋಡು ಜಿಲ್ಲೆಗಳು ...

READ MORE

Related Books