Back To Top
'ಕ್ಯಾಂಪಸ್ ಕಾರ್ನರ್' ಭವಿಷ್ಯದ ಬರಹಗಾರರನ್ನು ಪ್ರೇರೇಪಿಸುವ ಸಲುವಾಗಿ ಬುಕ್ ಬ್ರಹ್ಮ ಆರಂಭಿಸಿರುವ ಹೊಸ ವೇದಿಕೆ. ಇದು ಕಲೆ, ಸಾಹಿತ್ಯ, ಸಂಸ್ಕೃತಿಯ ಕುರಿತಾ ಸೃಜನಾತ್ಮಕ ವರದಿ, ವಿಮರ್ಶೆ - ವಿಶ್ಲೇಷಣೆ, ಸಣ್ಣ ಕಥೆ, ಚಿತ್ರ ಸಂಪುಟ, ಮತ್ತು ಕವನ ರಚನಾಕಾರರಿಗೆ ಮುಕ್ತವಾದ ವೇದಿಕೆ.
Mudbidri: ‘ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು. ಆದರೆ ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳುವ ಜಾಣ್ಮೆ ಪ್ರತಿಯೊಬ್ಬರಲ್ಲಿರಬೇಕು ಎಂದು ದ.ಕ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು.
ಮಂಗಳೂರು: ಕೆನರಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹಾರ್ದಿಕ್ ಪಿ ಚೌಹಾಣ್ ಅವರು ಬರೆದ ಸ್ಟ್ರಾಟೆಜಿಕ್ ಮ್ಯಾನೇಜ್ಮೆಂಟ್ ಎಂಬ ಒಪ್ಶನಲ್ ಕೋರ್ಸ್ ಪಠ್ಯ ಪುಸ್ತಕವನ್ನು ಕಾಲೇಜಿನ ಸಭಾಂಗಣದಲ್ಲಿ
Mangaluru : ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎನ್ ಸಿ ಸಿ ಸೈನ್ಯಪಡೆ, ನೌಕಾಪಡೆ ಮತ್ತು ವಾಯುಪಡೆಗಳು ವಿವಿಯ ಯುವ ರೆಡ್ ಕ್ರಾಸ್ ಸಂಘದ ಜೊತೆಗೂಡಿ ಮಂಗಳೂರಿನ ಜಿಲ್ಲಾ ವೆನ್ಲಾಕ್
Mangaluru : ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸಮಾಜ ಕಾರ್ಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ‘ಅಂತರ್ಗತ ಸಮಾಜಗಳನ್ನು ನಿರ್ಮಿಸುವುದು: ಸುಸ್ಥಿರ ಅಭಿವೃದ್ಧಿಗಾಗಿ ಸಾಮಾಜಿಕ ನಿರ್ವಹಣಾ ತಂತ್ರಗಳು’
ಉಜಿರೆ: ಜ್ಞಾನವೆಷ್ಟು ಮುಖ್ಯವೋ ಕಲೆಯು ಅಷ್ಟೇ ಮುಖ್ಯ. ಅದು ನಮ್ಮ ಜೀವನದ ಸಮತೋಲನವನ್ನು ತೋರುತ್ತದೆ. ಕಲೆಯು ಒಬ್ಬ ವ್ಯಕ್ತಿಯನ್ನು ಪರಿಪೂರ್ಣವಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಶ್ರೀಮತಿ ಹೇಮಾವತಿ ಹೆಗ್ಗಡೆ
Mysuru : ಪರಮಪೂಜ್ಯ ಶ್ರೀವಿದ್ಯಾಶ್ರೀಶತೀರ್ಥಶ್ರೀಪಾದರು ಸ್ಥಾಪಿಸಿದ ಮೈಸೂರಿನ ಶ್ರೀವ್ಯಾಸತೀರ್ಥವಿದ್ಯಾಪೀಠವು ಅನೇಕಶಾಸ್ತ್ರಗಳನ್ನು ಪಾಠಮಾಡುವ ವ್ಯವಸ್ಥೆಯನ್ನು ಒಳಗೊಂಡಿದೆ. ಈ ವ್ಯಾಸತೀರ್ಥವಿದ್ಯಾಪೀಠವು ವಿದ್ಯಾಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡುತ್ತಿದ್ದು ಈಗ ಮತ್ತೊಂದು ಸಾಧನೆಯನ್ನು ಮಾಡಿದೆ.