Back To Top

246 Post
Book Brahma Editor
ಆಕಾಶದಲ್ಲಿ ಮಿನುಗುವ ಅಪ್ಪ | ಸೃಷ್ಟಿ

ಆಕಾಶದಲ್ಲಿ ಮಿನುಗುವ ಅಪ್ಪ | ಸೃಷ್ಟಿ

ಉಸಿರು ಚೆಲ್ಲಿ ನಮ್ಮನೆಲ್ಲ ಬಿಟ್ಟು ಯಾರು ಈ ಪ್ರಪಂಚದಿಂದ ದೂರ ಹೋಗ್ತಾರೆ ಅವರು ಆಕಾಶದಲ್ಲಿ ನಕ್ಷತ್ರ ಆಗ್ತಾರಂತೆ…! ನಮ್ಮಮ್ಮ ಪ್ರತಿನಿತ್ಯ ಈ ಮಾತನ್ನ ನಮ್ಮ ತಂಗಿಗೆ ಹೇಳಿ ನಂಬಿಸುವ ಪ್ರಯತ್ನ ಮಾಡುತ್ತಿದ್ದರು. ಸದಾ ಪ್ರೀತಿ, ನಗು, ವಾತ್ಸಲ್ಯ ತುಂಬಿರೋ ನಮ್ಮ ಮನೆಗೆ ಅಪ್ಪನ ಸಾವು ಏಕಾಏಕಿ ಸಿಡಿಲು ಬಡಿದಂಗಾಯ್ತು. ಆಕಸ್ಮಿಕವಾಗಿ ನಮ್ಮ ತಂದೆ ನಮ್ಮನೆಲ್ಲ ಬಿಟ್ಟು
  • 257
  • 0
  • 0
ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು | Brijesh Chowta

ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು | Brijesh Chowta

Mudbidri: ‘ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು. ಆದರೆ ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ  ಉಪಯೋಗಿಸಿಕೊಳ್ಳುವ ಜಾಣ್ಮೆ ಪ್ರತಿಯೊಬ್ಬರಲ್ಲಿರಬೇಕು  ಎಂದು ದ.ಕ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ  ನುಡಿದರು. ಅವರು ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ  ಹಮ್ಮಿಕೊಂಡ ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜಿನ ವಿವಿಧ ವಿದ್ಯಾರ್ಥಿ ಘಟಕಗಳ ವಾರ್ಷಿಕ ದಿನಾಚರಣೆ ‘ಇನಾಮು – 2025’ ಸಮಾರೋಪ
  • 200
  • 0
  • 0
ಸ್ಟ್ರಾಟೆಜಿಕ್ ಮ್ಯಾನೇಜ್ಮೆಂಟ್ : ಪಠ್ಯ ಪುಸ್ತಕ ಅನಾವರಣ । Canara College

ಸ್ಟ್ರಾಟೆಜಿಕ್ ಮ್ಯಾನೇಜ್ಮೆಂಟ್ : ಪಠ್ಯ ಪುಸ್ತಕ ಅನಾವರಣ । Canara College

ಮಂಗಳೂರು: ಕೆನರಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹಾರ್ದಿಕ್ ಪಿ ಚೌಹಾಣ್ ಅವರು ಬರೆದ ಸ್ಟ್ರಾಟೆಜಿಕ್ ಮ್ಯಾನೇಜ್ಮೆಂಟ್ ಎಂಬ ಒಪ್ಶನಲ್ ಕೋರ್ಸ್ ಪಠ್ಯ ಪುಸ್ತಕವನ್ನು ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎರಡನೇ ಸೆಮಿಸ್ಟರ್ ಬಿ.ಕಾಂ (ಎಸ್‌ಇಪಿ) ತರಗತಿಗಾಗಿ ಇದನ್ನು ಸಿದ್ಧಪಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಇಂತಹ ಪುಸ್ತಕಗಳು ಇನ್ನಷ್ಟು ಪ್ರಕಟವಾಗಲಿ ಎಂದು ಕಾಲೇಜಿನ
  • 400
  • 0
  • 0
ಅಲೋಶಿಯಸ್ ವಿವಿಯಲ್ಲಿ ರಕ್ತದಾನ ಶಿಬಿರ

ಅಲೋಶಿಯಸ್ ವಿವಿಯಲ್ಲಿ ರಕ್ತದಾನ ಶಿಬಿರ

Mangaluru : ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎನ್ ಸಿ ಸಿ ಸೈನ್ಯಪಡೆ, ನೌಕಾಪಡೆ ಮತ್ತು ವಾಯುಪಡೆಗಳು ವಿವಿಯ ಯುವ ರೆಡ್ ಕ್ರಾಸ್ ಸಂಘದ ಜೊತೆಗೂಡಿ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತ ವರ್ಗಾವಣೆ ಕೇಂದ್ರದ ಸಹಯೋಗದೊಂದಿಗೆ,  ಸಹೋದಯ ಸಭಾಂಗಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತು. ನಗರದಲ್ಲಿ ಹೆಚ್ಚುತ್ತಿರುವ ರಕ್ತದ ಅಗತ್ಯವನ್ನು ಪೂರೈಸುವುದು ಮತ್ತು ರಕ್ತದಾನದ ಮಹತ್ವದ
  • 370
  • 0
  • 0
Mangaluru । ಅಲೋಶಿಯಸ್ ವಿವಿಯಲ್ಲಿ ‘ಸಂಪ್ರತಿ 2025’ ರಾಷ್ಟ್ರೀಯ ವಿಚಾರ ಸಂಕಿರಣ

Mangaluru । ಅಲೋಶಿಯಸ್ ವಿವಿಯಲ್ಲಿ ‘ಸಂಪ್ರತಿ 2025’ ರಾಷ್ಟ್ರೀಯ ವಿಚಾರ ಸಂಕಿರಣ

Mangaluru : ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸಮಾಜ ಕಾರ್ಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ‘ಅಂತರ್ಗತ ಸಮಾಜಗಳನ್ನು ನಿರ್ಮಿಸುವುದು: ಸುಸ್ಥಿರ ಅಭಿವೃದ್ಧಿಗಾಗಿ ಸಾಮಾಜಿಕ ನಿರ್ವಹಣಾ ತಂತ್ರಗಳು’ ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ‘ಸಂಪ್ರತಿ 2025’ ಅನ್ನು ಮಾರ್ಚ್ 25, 2025 ರಂದು  ಆಯೋಜಿಸಿತ್ತು. ಮಾನವ ಸಂಪನ್ಮೂಲ ಸಚಿವಾಲಯದ
  • 422
  • 0
  • 0
Ujire: ಧೀಮಂತ್ ಹಾಗೂ ಧೀಮಹಿ ವಿದ್ಯಾರ್ಥಿ ನಿಲಯದಲ್ಲಿ ‘ಧೀಮ್ ಬೀಟ್ಸ್ – 2025’ ರ ಸಂಭ್ರಮ

Ujire: ಧೀಮಂತ್ ಹಾಗೂ ಧೀಮಹಿ ವಿದ್ಯಾರ್ಥಿ ನಿಲಯದಲ್ಲಿ ‘ಧೀಮ್ ಬೀಟ್ಸ್ – 2025’

ಉಜಿರೆ: ಜ್ಞಾನವೆಷ್ಟು ಮುಖ್ಯವೋ ಕಲೆಯು ಅಷ್ಟೇ ಮುಖ್ಯ. ಅದು ನಮ್ಮ ಜೀವನದ ಸಮತೋಲನವನ್ನು ತೋರುತ್ತದೆ. ಕಲೆಯು ಒಬ್ಬ ವ್ಯಕ್ತಿಯನ್ನು ಪರಿಪೂರ್ಣವಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಶ್ರೀಮತಿ ಹೇಮಾವತಿ ಹೆಗ್ಗಡೆ ಯವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್‌ಡಿಎಂ ಕಾಲೇಜಿನ ಧೀಮಹಿ ಮತ್ತು ಧೀಮಂತ್‌ ವಿದ್ಯಾರ್ಥಿ ನಿಲಯಗಳ ಸಹಯೋಗದಲ್ಲಿ ವಿದ್ಯಾರ್ಥಿನಿಲಯದ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಹಾಸ್ಟೆಲ್ ಡೇ ‘ಧೀಮ್ ಬೀಟ್ಸ್’
  • 355
  • 0
  • 0