Back To Top

‘ಅಕ್ಕ’ ರಾಜ್ಯ ಪ್ರಶಸ್ತಿಗೆ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅಶೋಕ ನರೋಡೆ ಆಯ್ಕೆ

‘ಅಕ್ಕ’ ರಾಜ್ಯ ಪ್ರಶಸ್ತಿಗೆ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ.

KLE College: ಮಹಾಲಿಂಗಪೂರದ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಅಶೋಕ ನರೋಡೆ ಅವರನ್ನು ಬೆಂಗಳೂರಿನ ಪ್ರತಿಷ್ಠಿತ ಅಕ್ಕನಮನೆ ಪ್ರತಿಷ್ಠಾನ ದವರು ಕೊಡಮಾಡುವ ರಾಜ್ಯ ಮಟ್ಟದ “ಅಕ್ಕ ರಾಜ್ಯ ಪ್ರಶಸ್ತಿ 2025” ಕ್ಕೆ ಆಯ್ಕೆ ಮಾಡಲಾಗಿದೆ. ಅಕ್ಕನ ಮನೆ ಪ್ರತಿಷ್ಠಾನದ ಅಧ್ತಕ್ಷರಾದ ಹೇಮಲತಾ ಸಿ.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಅಕ್ಕನಮನೆ
  • 449
  • 0
  • 0
ಡಾ. ಶ್ರೀಧರ್ ಎಚ್ ಜಿ ಅವರ ‘ಬಯಲು- ಅಲ್ಲಮನ ಕಥನ’ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮ

ಡಾ. ಶ್ರೀಧರ್ ಎಚ್ ಜಿ ಅವರ ‘ಬಯಲು- ಅಲ್ಲಮನ ಕಥನ’ ಕಾದಂಬರಿ ಲೋಕಾರ್ಪಣೆ

Bengaluru: ಶರಣರ ಮಾರ್ಗದ ತಪಸ್ಸನ್ನು ವಚನದ ಮೂಲಕ ಕೊಟ್ಟವರು ಅಲ್ಲಮ ಪ್ರಭುಗಳು. ಎಲ್ಲಾ ವಚನಕಾರರಿಗೆ ಗುರುವಿನಂತಿದ್ದವರು ಅವರು. ಡಾ. ಶ್ರೀಧರ್ ಎಚ್ ಜಿ ಅವರ ‘ಬಯಲು – ಅಲ್ಲಮನ ಕಥನ’ ಕಾದಂಬರಿಯಲ್ಲಿ ಅಲ್ಲಮನೆಂಬ ಮಹಾನ್ ದಾರ್ಶನಿಕ‌ನ ಬೃಹತ್ ಆಕೃತಿ ಅಕ್ಷರ ರೂಪ ತಳೆದಿದೆ ಎಂದು ಚಿಂತಕ ಡಾ. ಜಿ.ಬಿ. ಹರೀಶ ಹೇಳಿದರು. ಶೇಷಾದ್ರಿಪುರ ಸಂಜೆ ಕಾಲೇಜಿನ ಗೋಧೂಳಿ
  • 265
  • 0
  • 0
ತಿಳಿ ಹಾಸ್ಯದ ಪರಿಸರ ಪಾಠ ಕಾರ್ವಾಲೋ | ನಮಿತಾ ಸಾಲಿಯಾನ್

ತಿಳಿ ಹಾಸ್ಯದ ಪರಿಸರ ಪಾಠ ಕಾರ್ವಾಲೋ | ನಮಿತಾ ಸಾಲಿಯಾನ್

ನೆಚ್ಚಿನ ಬರಹಗಾರ ಪೂರ್ಣಚಂದ್ರ ತೇಜಸ್ವಿ ಕಥೆ ಹೇಳುತ್ತಾ ಓದುಗರನ್ನು ಒಂದು ಸಾಹಸೀ ಯಾನಕ್ಕೆ ಕರೆದೊಯ್ಯುತ್ತಾರೆ. ಸಾಹಸೀ ಪಯಣದ ಕಥೆಯೇ ಕರ್ವಾಲೋ. ಈ ಪುಸ್ತಕದಲ್ಲಿ ತೇಜಸ್ವಿಯವರು ಅವರ ದಿನಚರಿಯ ಪುಟದಂತಿದೆ. ತಾವು ಕಂಡು ಅನುಭವಿಸಿದ್ದನ್ನ ಓದುಗನ ಕಣ್ಣಿನ ಮುಂದೆ ಹಾಯ್ದು ಹೋಗುವಂತೆ ಮಾಡಿದ್ದಾರೆ. ಅಲ್ಲಿ ಕಾಣಸಿಗುವ ಹೂಗಳು, ಇತರೆ ಪ್ರಾಣಿ ಪಕ್ಷಿಗಳು ಹಾಗೂ ಅಲ್ಲಿನ ಜನ ಜೀವನದ
  • 376
  • 0
  • 0
ಅವನು ಪುಸ್ತಕ ಕೊಟ್ಟ ಕಾರಣ ಹೇಳದೇ ಹೋದ | ರಂಜಿತ ಹೆಚ್. ಕೆ

ಅವನು ಪುಸ್ತಕ ಕೊಟ್ಟ ಕಾರಣ ಹೇಳದೇ ಹೋದ | ರಂಜಿತ ಹೆಚ್. ಕೆ

ಎಲ್ಲಾ ಭಾವ ಜೀವಿಗಳಿಗೆ ಕನಸಿನ ಹೊತ್ತಿಗೆ ಇದು. ಕಪಿಯ ಪಾತ್ರಗಳಲ್ಲಿ ನಾನಿದ್ದೇನೆ ಸಾಧ್ಯವಾದರೆ ಹುಡುಕು…. ಎಂದು ಹೇಳಿ ನೀಡಿದ್ದ ಈ ಪುಸ್ತಕ “ಹೇಳಿ ಹೋಗು ಕಾರಣ”. ರವಿ ಬೆಳಗೆರೆ ಅವರು ಬರೆದಿರುವ ಕನ್ನಡದ ಒಂದು ಅದ್ಭುತವಾದ ಕಾದಂಬರಿ. ಒಂದು ಸಾರಿ ಓದಿದರೆ ಮತ್ತೊಂದು ಬಾರಿ ಓದಲೇಬೇಕೇನಿಸುವ ಅನನ್ಯ ತ್ರಿಕೋನ ಪ್ರೇಮಕತೆ. ಪ್ರಾರ್ಥನಾಳಂತಹ ಬಡ ಕುಟುಂಬದಿಂದ ಬಂದಂತಹ
  • 337
  • 0
  • 0
ತೇಜಸ್ವಿ ಹೇಳಿದ ಮಹಾ ಪಲಾಯನದ ಕತೆ | ತೇಜಸ್

ತೇಜಸ್ವಿ ಹೇಳಿದ ಮಹಾ ಪಲಾಯನದ ಕತೆ | ತೇಜಸ್

ಈ ಶತಮಾನ ನಾಗರೀಕತೆಯ ಹೆಸರಿನಲ್ಲಿ, ನ್ಯಾಯದ ಹೆಸರಿನಲ್ಲಿ, ಸಮಾನತೆಯ ಹೆಸರಿನಲ್ಲಿ, ಯಾವ ಶಿಲಾಯುಗದ ಮನುಷ್ಯನು ಮಾಡಿಲ್ಲದ ಹೇಯ ಕೃತ್ಯಗಳನ್ನು ಎಸಗಿರಿವುದು ಈ ಶತಮಾನಕ್ಕೆ ವಿಷಾದದಿಂದ ವಿದಾಯ ಹೇಳುವಂತೆ ಪ್ರೇರೆಪಿಸುತ್ತದೆ. (ಮುನ್ನುಡಿ) ‘ಮಹಾ ಪಲಾಯನ’ ಇದು ಕನ್ನಡದ ಪ್ರಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿಯವರು ಅನುವಾದ ಮಾಡಿರುವ ಅದ್ಭುತ ಕೃತಿ, ರಷ್ಯಾದ ಲೇಖಕ ‘ಸ್ಲಾವೊಮಿರ್ ರಾವಿಸ್ಕಿ ಬರೆದ ಅದ್ಭುತ
  • 455
  • 0
  • 0
ಎಲ್ಲಾ ಘಟನೆಗೆ ಕಾರಣ ನಾವಲ್ಲ ನಮ್ಮೊಳಗಿನ ಬ್ಯಾಕ್ಟೀರಿಯಾ | ಶಿಲ್ಪ ಬಿ.

ಎಲ್ಲಾ ಘಟನೆಗೆ ಕಾರಣ ನಾವಲ್ಲ ನಮ್ಮೊಳಗಿನ ಬ್ಯಾಕ್ಟೀರಿಯಾ | ಶಿಲ್ಪ ಬಿ.

ಕೃತಿ: ಹೊಕ್ಕಳ ಮೆದುಳು ಲೇಖಕ: ಕೆ. ಎನ್‌. ಗಣೇಶಯ್ಯ ಸತ್ಯವೇ ಎಂದಿಗೂ ಜೀವಂತ. ಆದರೇ ಕೆಲವು ಸತ್ಯಗಳನ್ನು ಒಪ್ಪಿಕೊಳ್ಳಲು ಬಹಳ ಕಷ್ಟವಾಗುತ್ತದೆ. ಆದರೇ ಒಪ್ಪಿಕೊಳ್ಳಲೇ ಬೇಕಾದ ಅನಿವಾರ್ಯತೆ. ಏಕೆಂದರೆ ಅದು ಸತ್ಯವಲ್ಲವೇ? ಅಂತಹ ನಿಜವನ್ನು ಪ್ರತಿ ಬರವಣಿಗೆಯಲ್ಲು ಪರಿಚಯಿಸುವ ಗಣೇಶಯ್ಯರವರೆಂದರೇ ನನಗೆ ಅಚ್ಚುಮೆಚ್ಚು. ಸಾಹಿತ್ಯಕ್ಕೂ, ವಿಜ್ಞಾನಕ್ಕೂ ಹೆಣೆಯುವ ನಂಟು, ಕಾಫಿಗೆ ಬೆಲ್ಲ ಬೆರಸಿದಷ್ಟು ಸ್ವಾದಿಷ್ಟ. ಅಂತಹ
  • 367
  • 0
  • 0