Back To Top

ಅಪರ ಕ್ರಿಯೆಯ ಕರ್ಮವೇನು ಎಂಬ ಜಿಜ್ಞಾಸೆ | ದಿವ್ಯಶ್ರೀ ಹೆಗಡೆ

ಅಪರ ಕ್ರಿಯೆಯ ಕರ್ಮವೇನು ಎಂಬ ಜಿಜ್ಞಾಸೆ | ದಿವ್ಯಶ್ರೀ ಹೆಗಡೆ

ಭಾರತೀಯರು ಅದರಲ್ಲೂ ಹಿಂದೂ ಸಂಪ್ರದಾಯದಲ್ಲಿ ಆಚರಣೆ ಪದ್ಧತಿಗಳು ಹೆಚ್ಚು. ಅಪರ ಕರ್ಮಗಳನ್ನು ಮಾಡುವಾಗಲೂ ಅದು ಅನ್ವಯವಾಗುತ್ತದೆ. ಯಾವುದೇ ವ್ಯಕ್ತಿ ಸತ್ತ ನಂತರದ ಕ್ರಿಯೆಗಳಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ಕೊಡುತ್ತಾರೆ. ಸತ್ತ ನಂತರದ ಮುಂದಿನ ಹಾದಿಯು ಯಾವ ರೀತಿ. ಭವ ಬಂಧನವನ್ನು ಕಳಚಿ ಇಹ ಲೋಕ ತ್ಯಜಿಸಿ ಪರ ಲೋಕ ಪಡೆಯಲಿ ಎಂಬ ಮಹತ್ವದ ಉದ್ದೇಶದಿಂದ ಬ್ರಾಹ್ಮಣ ಸಮಾಜದಲ್ಲಿ
ಕಟ್ಟುಪಾಡುಗಳ ಗೆರೆದಾಟಿ ಸಮಾಜಕ್ಕೆ ಬಲಿಯಾದ ಮಾಲತಿಯ ಕಥನ | ವಿಕಾಸ್ ರಾಜ್ ಪೆರುವಾಯಿ

ಕಟ್ಟುಪಾಡುಗಳ ಗೆರೆದಾಟಿ ಸಮಾಜಕ್ಕೆ ಬಲಿಯಾದ ಮಾಲತಿಯ ಕಥನ | ವಿಕಾಸ್ ರಾಜ್ ಪೆರುವಾಯಿ

ಕನ್ಯಾಬಲಿ… ಇದು ಜೀವನದಲ್ಲಿ ದುರಂತಗಳನ್ನೇ ಕಂಡ ಮಾಲತಿಯ ಕಥೆ. ಕಥೆಯೆಂದರೆ ಸಾಮಾನ್ಯ ಕಥೆಯಲ್ಲ ಇದು ಸಮಾಜದಲ್ಲಿ ಯಾರಿಗೂ ಬೇಡವಾದವಳ ವ್ಯಥೆಯ ಕಥೆ. ಹೆಣ್ಣೊಬ್ಬಳನ್ನು ಒಂದು ಸಮಾಜ ಯಾವ ರೀತಿ ಕಂಡಿತು. ಅದು ಅವಳನ್ನು ಎಲ್ಲಿಗೆ ಕೊಂಡೊಯ್ಯಿತು, ಎಂದು ಎಳೆ ಎಳೆಯಾಗಿ ಕನ್ಯಾಬಲಿ ಎಂಬ ಕಾದಂಬರಿಯ ಮೂಲಕ ಕೋಟ ಶಿವರಾಮ ಕಾರಂತರು ತಿಳಿಸಿಕೊಟ್ಟಿದ್ದಾರೆ. ಮಾಲತಿ! ಅವಳ ಹೆಗಲ
ಮರಳಬೇಕು ಅಲ್ಲಿಯೇ ಮಾಗಬೇಕು ಎನ್ನುವ ಮರಳಿ ಮಣ್ಣಿಗೆ | ದಿವ್ಯಶ್ರೀ ಹೆಗಡೆ

ಮರಳಬೇಕು ಅಲ್ಲಿಯೇ ಮಾಗಬೇಕು ಎನ್ನುವ ಮರಳಿ ಮಣ್ಣಿಗೆ | ದಿವ್ಯಶ್ರೀ ಹೆಗಡೆ

ಮರಳಲೇ ಬೇಕು ಎಷ್ಟೇ ಎತ್ತರಕ್ಕೆ ಹಾರಿದರೂ ಮತ್ತೆ ಗೂಡಿಗೆ. ಮನುಷ್ಯ ಎಷ್ಟೇ ಸಾಧಿಸಿರಲಿ ಯಾವುದೇ ಊರಿಗೆ ಹೋಗಲಿ ಅಥವಾ ವಿದೇಶದಲ್ಲಿಯೇ ಕೆಲಸವಾಗಿ ಕೈ ತುಂಬಾ ಸಂಬಳ ಸಿಕ್ಕರೂ ತನ್ನೂರಿನ ಮಣ್ಣಿನ ಘಮದ ವಾಸನೆ ಅದರ ಆನಂದ ಬೇರೆ ಎಲ್ಲಿಯೂ ಇಲ್ಲ. ಆ ನೆಮ್ಮದಿ ಪರ ಊರಿನಲ್ಲಿಲ್ಲಾ ಕೊನೆಗೂ ನಾವು ಮರಳಿ ನಮ್ಮ ಊರಿನ ಮಣ್ಣನ್ನೇ ಪ್ರೀತಿ
ಹೆಚ್ಚು ಓದಿದವರಿಗೆ ಮಾತ್ರ ಈ ಹವಾನಿಯಂತ್ರಿತ ಗೋಲ್ಡನ್‌ ಸೌಲಭ್ಯ | ವಿಜಯಕುಮಾರ ಹಿರೇಮಠ

ಹೆಚ್ಚು ಓದಿದವರಿಗೆ ಮಾತ್ರ ಈ ಹವಾನಿಯಂತ್ರಿತ ಗೋಲ್ಡನ್‌ ಸೌಲಭ್ಯ | ವಿಜಯಕುಮಾರ ಹಿರೇಮಠ

ಉಜಿರೆ: ಈಗೀಗ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ಕೇವಲ ಪುಸ್ತಕಗಳನ್ನು ಒದಗಿಸಿದರೆ ಸಾಲದು. ಓದಲು ತಕ್ಕ ವಾತಾವರಣ ಮತ್ತು ಪ್ರೋತ್ಸಾಹ ಇವೆರಡನ್ನೂ ನೀಡಬೇಕು ಅನ್ನೋದು ಚಾಲ್ತಿಯಲ್ಲಿರೋ ಮಾತು. ಓದುಗರನ್ನು ಪ್ರೋತ್ಸಾಹಿಸುವ ವಿಶಿಷ್ಟ ಲೈಬ್ರರಿಯೊಂದು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿದೆ. ಇಲ್ಲಿ ಓದುಗರಿಗೆ ಲಕ್ಷಕ್ಕೂ ಮಿಕ್ಕಿದ ಪುಸ್ತಕಗಳನ್ನು ನೀಡುವುದರ ಜೊತೆಗೆ, ಓದನ್ನು ಪ್ರೋತ್ಸಾಹಿಸಲು ಗೋಲ್ಡನ್ ಕಾರ್ಡ್ ಅನ್ನುವ ವಿಶಿಷ್ಟ
ಫಸ್ಟ್ ಕ್ಲಾಸಲ್ಲಿ ಪಾಸ್ ಆಯ್ತು ’12th ಫೇಲ್’ | ಹಣಮಂತ ಕಾಂಬಳೆ

ಫಸ್ಟ್ ಕ್ಲಾಸಲ್ಲಿ ಪಾಸ್ ಆಯ್ತು ’12th ಫೇಲ್’ | ಹಣಮಂತ ಕಾಂಬಳೆ

ಅನುರಾಗ ಪಾಠಕ್ ಅವರ ಇದೇ ಹೆಸರಿನ ಅತಿ ಹೆಚ್ಚು ಮಾರಾಟವಾದ ಕಾದಂಬರಿಯನ್ನು ಆಧರಿಸಿ ನಿರ್ಮಿಸಲಾದ ಚಿತ್ರ 12th ಫೇಲ್. ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರು ಈ ಚಿತ್ರದ ಮೂಲಕ ಡಕಾಯಿತಿಗೆ ಹೆಸರಾಗಿದ್ದ ಚಂಬಲ್ ಪ್ರದೇಶದ ಒಂದು ಸಣ್ಣ ಹಳ್ಳಿಯಿಂದ ಬಂದು ದೇಶದ ಉನ್ನತ ಹುದ್ದೆಗಳಲ್ಲೊಂದಾದ ಐ ಪಿ ಎಸ್ ಆಗುವ ಆದರ್ಶನೀಯ ಕಥೆ ಪ್ರೇಕ್ಷಕರಿಗೆ
ತಪ್ಪುಗಳಿಂದ ತಪ್ಪಿಸಿಕೊಳ್ಳಲು, ಹೊಸ ತಪ್ಪುಗಳನ್ನೆಸಗುತ್ತಾ ಸಾಗುವ ‘ವಾಳ್ವಿ’ | ಅನುರಾಗ್ ಗೌಡ

ತಪ್ಪುಗಳಿಂದ ತಪ್ಪಿಸಿಕೊಳ್ಳಲು, ಹೊಸ ತಪ್ಪುಗಳನ್ನೆಸಗುತ್ತಾ ಸಾಗುವ ‘ವಾಳ್ವಿ’ | ಅನುರಾಗ್ ಗೌಡ

ಅನಿಕೇತ್ (ಸ್ವಪ್ನಿಲ್ ಜೋಶಿ) ಮತ್ತು ಅವನಿ (ಅನಿತಾ ಕೇಳ್ಕರ್) ದಂಪತಿಗಳು. ಅನಿಕೇತ್ ಉದ್ಯಮಿಯಾಗಿದ್ದರೆ, ಅವನಿ ಪ್ಲಾಸ್ಟಿಕ್ ತಿನ್ನುವ ಗೆದ್ದಲು ಹುಳುಗಳ ಕುರಿತು ಸಂಶೋಧನೆ ನಡೆಸುತ್ತಿರುತ್ತಾಳೆ. ಜೊತೆಗೆ ಮಾನಸಿಕ ಖಾಯಿಲೆಯಿಂದಲೂ ಬಳಲುತ್ತಿದ್ದ ಕಾರಣ ನಿರಂತರ ಕೌನ್ಸಲಿಂಗ್‌ಗೆ ಒಳಗಾಗುತ್ತಿರುತ್ತಾಳೆ. ಅನಿಕೇತ್‌ಗೆ ಅವನಿಯೊಂದಿಗೆ ಬಾಳಲು ಇಷ್ಟವಿರೋದಿಲ್ಲ. ಏಕೆಂದರೆ ಅವನು ದಂತ ವೈದ್ಯೆಯಾಗಿದ್ದ ದೇವಿಕಾ (ಶಿವಾನಿ ಸುರ್ವೆ)ಯನ್ನು ಪ್ರೀತಿಸುತ್ತಿರುತ್ತಾನೆ. ಅನಿಕೇತ್‌ನಿಗೂ ಇಲ್ಲಿ