Back To Top

ಸುರತ್ಕಲ್: GDC ಪುಸ್ತಕ ಪ್ರೀತಿ ಸರಣಿ

ಸುರತ್ಕಲ್: GDC ಪುಸ್ತಕ ಪ್ರೀತಿ ಸರಣಿ

Surathkal:  ಹಿಂದೂ ವಿದ್ಯಾದಾಯಿನಿ ಸಂಘ ಸುರತ್ಕಲ್‌ನ ಆಡಳಿತಕ್ಕೊಳಪಟ್ಟ  ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ, ತೃತೀಯ ಬಿ.ಎ. ವಿದ್ಯಾರ್ಥಿನಿ ಧನುಶ್ರೀರವರು ಕುಂ. ವೀರಭದ್ರಪ್ಪ ಬರೆದ ಚಾಪ್ಲಿನ್ (ಜೀವನ ಮತ್ತು ಸಾಧನೆ) ಎಂಬ ಪುಸ್ತಕವನ್ನು ಪರಿಚಯಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ 
  • 405
  • 0
  • 0
Govinda Dasa College: ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮ

Govinda Dasa College: ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮ

ಸುರತ್ಕಲ್:  ಹಿಂದೂ ವಿದ್ಯಾದಾಯಿನಿ ಸಂಘ ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮದಲ್ಲಿ, ತೃತೀಯ ಬಿ.ಕಾಂ  ವಿದ್ಯಾರ್ಥಿ ಶಾರೊನ್ ಎಲ್ಸನ್ ಡಿ’ಸೋಜಾ ರವರು ಚೇತನ್ ಭಗತ್  ಬರೆದ ಒನ್ ನೈಟ್ @ ದಿ ಕಾಲ್ ಸೆಂಟರ್ ಎಂಬ ಪುಸ್ತಕವನ್ನು
  • 156
  • 0
  • 0
ಕನ್ನಡ ಸಾಹಿತ್ಯ ಪರಿಷತ್ತು ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರದ ಕೆಲಸ ಮಾಡುತ್ತಿದೆ: ಡಾ. ಎಂ. ಪಿ. ಶ್ರೀನಾಥ್

ಕನ್ನಡ ಸಾಹಿತ್ಯ ಪರಿಷತ್ತು ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರದ ಕೆಲಸ ಮಾಡುತ್ತಿದೆ: ಡಾ.

ಸುರತ್ಕಲ್‌ : ಸಾಹಿತ್ಯ ಪ್ರಸರಣಕ್ಕೆ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮ, ಹೋಬಳಿ ಮಟ್ಟದಲ್ಲಿ ಕನ್ನಡ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರ ಹಾಗೂ ಸಾಹಿತ್ಯ ಪ್ರತಿಭೆಗಳನ್ನು ಗುರುತಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದು ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಹೇಳಿದರು. ಅವರು ಗೋವಿಂದ ದಾಸ
  • 321
  • 0
  • 0
ನಾಳೆಯಿಂದ ಗೋವಿಂದ ದಾಸ ಕಾಲೇಜಿನಲ್ಲಿ ಯುವ ಕಥೆಗಾರರಿಗೆ ದೇಸಿ ಕಥಾಕಮ್ಮಟ

ನಾಳೆಯಿಂದ ಗೋವಿಂದ ದಾಸ ಕಾಲೇಜಿನಲ್ಲಿ ಯುವ ಕಥೆಗಾರರಿಗೆ ದೇಸಿ ಕಥಾಕಮ್ಮಟ

ಸುರತ್ಕಲ್ (ದಕ್ಷಿಣ ಕನ್ನಡ): ವೀರಲೋಕ ಬುಕ್ಸ್, ಬೆಂಗಳೂರು ಮತ್ತು ಗೋವಿಂದ ದಾಸ ಕಾಲೇಜಿನ ಸಾಹಿತ್ಯ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಯುವ ಕಥೆಗಾರರಿಗೆ ದೇಸಿ ಕಥಾಕಮ್ಮಟ ಫೆ. 3 ಮತ್ತು 4ರಂದು ಗೋವಿಂದ ದಾಸ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ 5 ರ ವರೆಗೆ ನಡೆಯಲಿದೆ. ಖ್ಯಾತ ಕಥೆಗಾರ ರಮೇಶ್ ಭಟ್ ಬೆಳಗೋಡು ಕಥಾ
  • 304
  • 0
  • 0
ಗೋವಿಂದ ದಾಸ ಕಾಲೇಜಿನಲ್ಲಿ ‘ನೀನಾಸಂ ನಾಟಕೋತ್ಸವ’

ಗೋವಿಂದ ದಾಸ ಕಾಲೇಜಿನಲ್ಲಿ ‘ನೀನಾಸಂ ನಾಟಕೋತ್ಸವ’

ಸುರತ್ಕಲ್‍ (ದಕ್ಷಿಣ ಕನ್ನಡ): ಇಲ್ಲಿನ ಗೋವಿಂದ ದಾಸ ಕಾಲೇಜಿನಲ್ಲಿ ನೀನಾಸಂ ತಿರುಗಾಟ ನಾಟಕೋತ್ಸವ -2024 ಜನವರಿ 14 ಮತ್ತು 15ರಂದು ನಡೆಯಲಿದೆ. ಜ. 14 ರಂದು ಚಂದ್ರಶೇಖರ ಕಂಬಾರ ಅವರ ರಚನೆಯ, ಕೆ.ಜಿ. ಕೃಷ್ಣಮೂರ್ತಿ ನಿರ್ದೇಶನದ “ಹುಲಿಯ ನೆರಳು” ಮತ್ತು ಜ. 15 ರಂದು ಲೂಯಿ ನ ಕೋಶಿ ರಚನೆಯ, ನಟರಾಜ ಹೊನ್ನವಳ್ಳಿಯವರು ಕನ್ನಡಕ್ಕೆ ಭಾಷಾಂತರಿಸಿದ,
  • 238
  • 0
  • 0