Back To Top

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ

Mysuru : ಪರಮಪೂಜ್ಯ ಶ್ರೀವಿದ್ಯಾಶ್ರೀಶತೀರ್ಥಶ್ರೀಪಾದರು ಸ್ಥಾಪಿಸಿದ ಮೈಸೂರಿನ ಶ್ರೀವ್ಯಾಸತೀರ್ಥವಿದ್ಯಾಪೀಠವು ಅನೇಕಶಾಸ್ತ್ರಗಳನ್ನು ಪಾಠಮಾಡುವ ವ್ಯವಸ್ಥೆಯನ್ನು ಒಳಗೊಂಡಿದೆ.  ಈ ವ್ಯಾಸತೀರ್ಥವಿದ್ಯಾಪೀಠವು ವಿದ್ಯಾಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡುತ್ತಿದ್ದು ಈಗ ಮತ್ತೊಂದು ಸಾಧನೆಯನ್ನು ಮಾಡಿದೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ಬಹುಮಾನವನ್ನು ಪಡೆದು ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ರಾಷ್ಟ್ರಾದ್ಯಂತ ಬರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಖ್ಯಾತನಾಮವಿದ್ವಾಂಸರು
  • 351
  • 0
  • 0
ಧನ್ಯಶ್ರೀ ಭಟ್‌ಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಪ್ರದಾನ

ಧನ್ಯಶ್ರೀ ಭಟ್‌ಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಪ್ರದಾನ

Mangaluru: ನಗರದ ಯೆನೆಪೋಯ ಇನ್‌ಸ್ಟಿಟ್ಯೂಟ್‌ನ ಹಳೆ ವಿದ್ಯಾರ್ಥಿ, ಪ್ರಸ್ತುತ ನಗರದ ಎಸ್‌ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿನಿ ವಿದುಷಿ ಧನ್ಯಶ್ರೀ ಡಿ. ಭಟ್ ಅವರಿಗೆ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ ಲಭಿಸಿದೆ. ರಾಜ್ಯ ಸರಕಾರ ರಾಜ್ಯ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ರಾಜಭವನದಲ್ಲಿ ಆಯೋಜಿಸಿದ್ದ  ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
  • 430
  • 0
  • 0
Poem : ಮುಟ್ಟು | ಸಿದ್ದಾರ್ಥ ಹುದ್ದಾರ

Poem : ಮುಟ್ಟು | ಸಿದ್ದಾರ್ಥ ಹುದ್ದಾರ

ಮುಟ್ಟು ಬಂದಿತು ನನಗಿಂದು ಮುಟ್ಟು ನನ್ನ ದೇಹದ ಒಳಗಾಗಿತ್ತು ಈ ಮುಟ್ಟು   ದೇವರನ್ನು ಮುಟ್ಟದಂತೆ ದೀಪವನ್ನು ಹಚ್ಚದಂತೆ ಶುಭ ಕಾರ್ಯದಲ್ಲಿ ಬಾಗಿಯಾಗದಂತೆ ಮುಟ್ಟು ಮಾಡಿತು ನನ್ನ ಹೊರ ಹೋಗದಂತೆ   ಮುಟ್ಟು ಹುಟ್ಟುವಿಗೆ ಕಾರಣವಾಗಿ ಹುಟ್ಟಿದವನು ಪವಿತ್ರನಾದರೆ ಮುಟ್ಟಾದವಳು ಹೇಗೆ ಮುಡಿಚಟ್ಟಾದಳು   ಮನದ ಕೆಟ್ಟ ಹೊಟ್ಟು ಸಂಪ್ರದಾಯದ ಹುಟ್ಟು ಅವಳನ್ನು ಮಾಡಿಸಿತು ಮುಟ್ಟದಂತೆ
  • 826
  • 0
  • 0
SDM B.Ed, D.Ed ಕಾಲೇಜಿನಲ್ಲಿ ಕ್ವಿಜ್ ಕಾರ್ಯಕ್ರಮ

SDM B.Ed, D.Ed ಕಾಲೇಜಿನಲ್ಲಿ ಕ್ವಿಜ್ ಕಾರ್ಯಕ್ರಮ

Ujire : ಎಸ್. ಡಿ. ಎಂ. ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ಮತ್ತು ಎಸ್. ಡಿ. ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಎಡ್) ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ, ಬೆಳ್ತಂಗಡಿ ತಾಲೂಕು ವೇದಿಕೆಯಿಂದ ಕ್ವಿಜ್ ಕಾರ್ಯಕ್ರಮವನ್ನು ಮಾರ್ಚ್ 15 ರಂದು ಆಯೋಜಿಸಲಾಗಿತ್ತು. ಮುಖ್ಯ ಅತಿಥಿ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಸಲ್ಡಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ ಈ
  • 333
  • 0
  • 0
ಎಸ್‌ಡಿಎಂ ರಾಷ್ಟ್ರೀಯ ಮಾಧ್ಯಮ ಪರ್ವ-2025: ಆಳ್ವಾಸ್ ಪತ್ರಿಕೋದ್ಯಮ ವಿಭಾಗ ಸಮಗ್ರ ಚಾಂಪಿಯನ್ಸ್

ಎಸ್‌ಡಿಎಂ ರಾಷ್ಟ್ರೀಯ ಮಾಧ್ಯಮ ಪರ್ವ-2025: ಆಳ್ವಾಸ್ ಪತ್ರಿಕೋದ್ಯಮ ವಿಭಾಗ ಸಮಗ್ರ ಚಾಂಪಿಯನ್ಸ್

Mudbidri: ಆಳ್ವಾಸ್ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಉಜಿರೆಯ  ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಹಾಗೂ ಬಿವೋಕ್ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ಎಸ್‌ಡಿಎಂ ರಾಷ್ಟ್ರೀಯ ಮಾಧ್ಯಮ ಪರ್ವ-2025: ಆಳ್ವಾಸ್ ಪತ್ರಿಕೋದ್ಯಮ ವಿಭಾಗ ಸಮಗ್ರ  ಚಾಂಪಿಯನ್ಸ್  ಮಟ್ಟದ ಮಾಧ್ಯಮ ಪರ್ವ-2025ರಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು ಒಟ್ಟು 4 ವಿಭಾಗದಲ್ಲಿ ಪ್ರಥಮ, ಎರಡು ವಿಭಾಗದಲ್ಲಿ
  • 36
  • 0
  • 0
Puneeth Rajkumar birth anniversary: ಅಪ್ಪು ಅಮರ….🦋♥️

Puneeth Rajkumar birth anniversary: ಅಪ್ಪು ಅಮರ….🦋♥️

ಇದ್ದನೊಬ್ಬ ರಾಜ ಯುದ್ಧವನ್ನೇ ಮಾಡದಂತೆ ಗೆದ್ದನವನು ಕೋಟಿ ಕೋಟಿ ಹೃದಯವ ದೇವರಂತೆ ಮಾನವ ಕುಲಕ್ಕೆ ಸ್ಪೂರ್ತಿ ನೀವು ರಾಜಕುಮಾರ ಕರುನಾಡ ಜನಕ್ಕೆ ಪ್ರೀತಿ ನಿಮ್ಮ ಮೇಲೆ ಅಪಾರ ಬಿಟ್ಟು ಹೋಗಿರಬಹುದು ನಮ್ಮನ್ನಗಲಿ ನಿಮ್ಮ ಆತ್ಮ ನೀವು ಎಂದೆಂದಿಗೂ ಕನ್ನಡಿಗರ ಮನಸಲ್ಲಿ ಪರಮಾತ್ಮ ಸರಳತೆಯ ಒಡೆಯ ನೀವು ನಗುವಿನಲ್ಲಿ ಮತ್ತೆ ಹುಟ್ಟಿ ಬನ್ನಿ ತಾಯಿ ಭುವನೇಶ್ವರಿ ಮಡಿಲಿನಲ್ಲಿ
  • 306
  • 0
  • 0