Back To Top

ಆ ದಿನಗಳು.. | ಕೆ. ರಹಿಮಾನಸಾಬ ನದಾಪ್

ಆ ದಿನಗಳು.. | ಕೆ. ರಹಿಮಾನಸಾಬ ನದಾಪ್

ಆ ದಿನಗಳು..! ಕಳೆದ ಆ ಸುಂದರ ದಿನಗಳು ಉಳಿದ ಪ್ರತಿಕ್ಷಣ ಬಾಲ್ಯದ ನೆನಪು ಸಳೆದ ತಾಯಿಯನ್ನು ತುಂಬಾ ಕಾಡಿದ ನಳನಳಿಸುವ ಬದುಕು ಕೊಟ್ಟಿರುವುದು.. ಅದಕೆ.. ಆ.. ದಿನಗಳ ಮರೆಯಲಾಗದು..!! ಬಣ್ಣದ ಕನಸಿನ ಬಾಲ್ಯದ ಸ್ನೇಹಿತರೊಂದಿಗೆ ಹಣ್ಣು ಹಂಪಲುಗಳನ್ನು ಕದ್ದು ಕದ್ದು ತಿನ್ನುವ ದಿನಕ್ಕೊಬ್ಬರ ಮನೆ ಮನೆಗೆ ಹೋಗುತಲಿ ಸಣ್ಣ ಸಣ್ಣ ವಿಷಯಕ್ಕೆ ಜಗಳಗಳ ಮಾಡಿದ ಅದಕೆ..
  • 505
  • 0
  • 2
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಕವಿಗೋಷ್ಠಿ ಕಾರ್ಯಕ್ರಮ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಕವಿಗೋಷ್ಠಿ ಕಾರ್ಯಕ್ರಮ

ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯೆ ಆಶಾ ಕುಮಾರಿ ಮಾತನಾಡಿ, ಕಲೆ, ಸಾಹಿತ್ಯ, ಸಂಗೀತ, ಕಾವ್ಯ, ನಾಟಕ ಇವುಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಓದಿನಲ್ಲಿ ಏಕಾಗ್ರತೆ ಮತ್ತು ಶ್ರದ್ಧೆ
  • 270
  • 0
  • 0

ಪುಸ್ತಕ ಬಿಡುಗಡೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಕಲಬುರಗಿ,ಡಿ 13: ವಿದ್ಯಾರ್ಥಿಗಳಿಗೆ ಪರೀಕ್ಷೆಗಳೆಂದರೆ ಸಂಭ್ರಮ ಎಂಬ ಭಾವನೆ ಮೂಡಿದಾಗ ಉತ್ತಮ ಅಂಕಗಳನ್ನು ಪಡೆಯಬಹುದು ಎಂದು ಖ್ಯಾತ ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಹೇಳಿದರು. ಕಾಯಕ ಫೌಂಡೇಷನ ಶಿಕ್ಷಣ ಸಂಸ್ಥೆ, ಸಿ.ಆರ್.ಸಿ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ, ನಗರದ ಕೆಸರಟಗಿ ರಸ್ತೆಯಲ್ಲಿರುವ ಕಾಯಕ ಫೌಂಡೇಷನ್ ವಸತಿ ಸಹಿತ ವಿಜ್ಞಾನ ಮತ್ತು ವಾಣಿಜ್ಯ ಪಿ.ಯು ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ
  • 317
  • 0
  • 0
ವಿವೇಕಾನಂದ ಕಾಲೇಜಿನಲ್ಲಿ ಬಹುಭಾಷಾ ಕವಿಗೋಷ್ಠಿ

ವಿವೇಕಾನಂದ ಕಾಲೇಜಿನಲ್ಲಿ ಬಹುಭಾಷಾ ಕವಿಗೋಷ್ಠಿ

ವಿವೇಕಾನಂದ ಬಿಎಡ್ ಕಾಲೇಜಿನಲ್ಲಿ ನಡೆದ ಬಹುಭಾಷಾ ಕವಿ ಗೋಷ್ಠಿಯು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಡಾ ಹರಿಕೃಷ್ಣ ಪಾಣಾಜೆ ಯವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಸರ್ವ ವ್ಯವಸ್ಥೆಯನ್ನು ಡಾ ಶೋಭಿತ ಸತೀಶ್ ಅವರು ಪರಿಪೂರ್ಣವಾಗಿ ನೆರವೇರಿಸಿದರು. ವಿಶೇಷವಾಗಿ ಸರ್ವ ಭಾಷಾ ಐಕ್ಯತೆಯನ್ನು ಸಾರುವ ರಂಗೋಲಿ ಹಾಗೂ ವೇದಿಕೆಯ ಮೇಲ್ಭಾಗದಲ್ಲಿ ತೂಗು ಹಾಕಿದ ಸರ್ವ ಭಾಷಾ
  • 345
  • 0
  • 0
ಅಲೋಶಿಯಸ್ ಕಾಲೇಜಿನಲ್ಲಿ `ಪಿಲಿವೇಷ’ ಪುಸ್ತಕ ಬಿಡುಗಡೆ

ಅಲೋಶಿಯಸ್ ಕಾಲೇಜಿನಲ್ಲಿ `ಪಿಲಿವೇಷ’ ಪುಸ್ತಕ ಬಿಡುಗಡೆ

ಮಂಗಳೂರು: ಸಂತ ಅಲೋಶಿಯಸ್ ಪ್ರಕಾಶನದ ವತಿಯಿಂದ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ ಶೆಟ್ಟಿಯವರ ಕೃತಿ, `ಪಿಲಿವೇಷ’ ಪುಸ್ತಕ ಬಿಡುಗಡೆ ಸಮಾರಂಭವು ಅಕ್ಟೋಬರ್ 18, 2023 ರಂದು ಕಾಲೇಜಿನ ಸಹೋದಯ ಸಭಾಂಗಣದಲ್ಲಿ ನಡೆಯಿತು. ಖ್ಯಾತ ಬರಹಗಾರ ಹಾಗೂ ಸಂತ ಅಲೋಶಿಯಸ್ ಕಾಲೇಜಿನ (ಸ್ವಾಯತ್ತ) ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಡಾ. ಎನ್.ದಾಮೋದರ ಶೆಟ್ಟಿ ಅವರು ಪುಸ್ತಕವನ್ನು ಅನಾವರಣಗೊಳಿಸಿದರು.
  • 182
  • 0
  • 0
ತಲುಪದ ಸಮುದಾಯ ಬಾನುಲಿಗಳನ್ನ ತಲುಪುವ ವಿಧಾನ ಕಾರ್ಯಾಗಾರ

ತಲುಪದ ಸಮುದಾಯ ಬಾನುಲಿಗಳನ್ನ ತಲುಪುವ ವಿಧಾನ ಕಾರ್ಯಾಗಾರ

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಮುದಾಯ ಬಾನುಲಿ ಕೇಂದ್ರ, ವಿಸ್ತರಣಾ ನಿರ್ದೇಶನಾಲಯ ICAR-ರಾಷ್ಟ್ರೀಯ ಕೃಷಿ ಉನ್ನತ ಶಿಕ್ಷಣ ಯೋಜನೆ ಮತ್ತು ಸಾಂಸ್ಥಿಕ ಅಭಿವೃದ್ಧಿ ಯೋಜನೆಯಡಿ ಆಯೋಜಿಸಿದ “ತಲುಪದ ಸಮುದಾಯ ಬಾನುಲಿಗಳನ್ನ ತಲುಪುವ ವಿಧಾನ” ತರಬೇತಿ ಕಾರ್ಯಕ್ರಮದಲ್ಲಿ ಕವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು, ಕೃಷಿ
  • 342
  • 0
  • 0