Back To Top

ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ಎನ್-ಇಗ್ಮಾ2025 ‘ಯುಗಾರ್ಥ’ ಉದ್ಘಾಟನೆ

ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ಎನ್-ಇಗ್ಮಾ2025 ‘ಯುಗಾರ್ಥ’ ಉದ್ಘಾಟನೆ

Nitte :  ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜು ಆಯೋಸಿರುವ ರಾಜ್ಯ ಮಟ್ಟದ ಎರೆಡು ದಿನಗಳ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಎನ್-ಇಗ್ಮಾ2025- ಯುಗಾರ್ಥ’ವನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪ ಕುಲಸಚಿವರಾದ ಪ್ರೊ ಡಾ.ಸುಮಾ ಬಲ್ಲಾಳ್ ಉದ್ಘಾಟಿಸಿದರು. ಸದಾನಂದ ಸಭಾಂಗಣದಲ್ಲಿ ಆಯೋಜಿಸಿದ್ದ ಉದ್ಘಾಟನೆಯನ್ನು ನೆರೆವೇರಿಸಿದ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎನ್ನುವ ವಿದ್ಯಾರ್ಥಿಗಳ ಉತ್ಸಾಹ,
  • 353
  • 0
  • 0
ಕೆನರಾ ಕಾಲೇಜಿನಲ್ಲಿ “BUSINESS ENVIRONMENT” ಪಠ್ಯಪುಸ್ತಕ ಬಿಡುಗಡೆ

ಕೆನರಾ ಕಾಲೇಜಿನಲ್ಲಿ “BUSINESS ENVIRONMENT” ಪಠ್ಯಪುಸ್ತಕ ಬಿಡುಗಡೆ

Mangalore: ಕೆನರಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹಾರ್ದಿಕ್ ಪಿ. ಚೌಹಾಣ್ ಅವರು ಬರೆದ “BUSINESS ENVIRONMENT” ಎಂಬ ಕೋರ್ ಕೋರ್ಸ್ ಪಠ್ಯಪುಸ್ತಕವನ್ನು ಇಂದು ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎರಡನೇ ಸೆಮಿಸ್ಟರ್ ಬಿ.ಬಿ.ಎ. (SEP ಸಿಲಬಸ್) ಗಾಗಿ ಇದನ್ನು ಸಿದ್ಧಪಡಿಸಲಾಗಿದೆ. ಕಾಲೇಜಿನ ಕರೆಸ್ಪಾಂಡೆಂಟ್ ಸಿಎ ಎಂ. ಜಗನ್ನಾಥ ಕಾಮತ್
  • 427
  • 0
  • 0
‘ಅಕ್ಕ’ ರಾಜ್ಯ ಪ್ರಶಸ್ತಿಗೆ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅಶೋಕ ನರೋಡೆ ಆಯ್ಕೆ

‘ಅಕ್ಕ’ ರಾಜ್ಯ ಪ್ರಶಸ್ತಿಗೆ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ.

KLE College: ಮಹಾಲಿಂಗಪೂರದ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಅಶೋಕ ನರೋಡೆ ಅವರನ್ನು ಬೆಂಗಳೂರಿನ ಪ್ರತಿಷ್ಠಿತ ಅಕ್ಕನಮನೆ ಪ್ರತಿಷ್ಠಾನ ದವರು ಕೊಡಮಾಡುವ ರಾಜ್ಯ ಮಟ್ಟದ “ಅಕ್ಕ ರಾಜ್ಯ ಪ್ರಶಸ್ತಿ 2025” ಕ್ಕೆ ಆಯ್ಕೆ ಮಾಡಲಾಗಿದೆ. ಅಕ್ಕನ ಮನೆ ಪ್ರತಿಷ್ಠಾನದ ಅಧ್ತಕ್ಷರಾದ ಹೇಮಲತಾ ಸಿ.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಅಕ್ಕನಮನೆ
  • 481
  • 0
  • 0
Bhishmasthamana ; ಎಸ್.‌ಡಿ.ಎಂ. ಕಾಲೇಜಿನ ‘ಭೀಷ್ಮಾಸ್ತಮಾನ’ ನಾಟಕಕ್ಕೆ ಪ್ರಥಮ ಸ್ಥಾನ

Bhishmasthamana ; ಎಸ್.‌ಡಿ.ಎಂ. ಕಾಲೇಜಿನ ‘ಭೀಷ್ಮಾಸ್ತಮಾನ’ ನಾಟಕಕ್ಕೆ ಪ್ರಥಮ ಸ್ಥಾನ

Ujire : ಬೆಂಗಳೂರಿನ ಜೈನ್‌ ಯೂನಿವರ್ಸಿಟಿಯಲ್ಲಿಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ನಾಟಕ ಸ್ಪರ್ಧೆ ‘ಅಭಿನಯ’ದಲ್ಲಿ ಎಸ್.‌ಡಿ.ಎಂ. ಕಾಲೇಜಿನ ‘ಭೀಷ್ಮಾಸ್ತಮಾನ’ ನಾಟಕವು ಪ್ರಥಮ ಸ್ಥಾನ ಗಳಿಸಿದೆ. ಸ್ಪರ್ಧೆಯು ಎರಡು ಹಂತದಲ್ಲಿ ನಡೆದಿದ್ದು, ಮೊದಲ ಸುತ್ತಿನಲ್ಲಿ 25 ಕ್ಕೂ ಅಧಿಕ ತಂಡಗಳು ಭಾಗವಹಿಸಿ, 6 ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ‘ಭೀಷ್ಮಾಸ್ತಮಾನ’ವು (Bhishmasthamana) ಅತ್ಯುತ್ತಮ ನಾಟಕ ಪ್ರಶಸ್ತಿಯ ಜೊತೆಗೆ 9 ವೈಯಕ್ತಿಕ
  • 453
  • 0
  • 0
ಹೊಸದನ್ನು ಹುಡುಕುವ ಚಿಕಿತ್ಸಕ ಕಣ್ಣು ಇದ್ದವನು ಪತ್ರಕರ್ತನಾಗಬಲ್ಲ; ಶಿವಾನಂದ ಕಳವೆ

ಹೊಸದನ್ನು ಹುಡುಕುವ ಚಿಕಿತ್ಸಕ ಕಣ್ಣು ಇದ್ದವನು ಪತ್ರಕರ್ತನಾಗಬಲ್ಲ; ಶಿವಾನಂದ ಕಳವೆ

Ujire: ಗಮನಿಸುವಿಕೆ, ದಾಖಲಿಸಿಕೊಳ್ಳುವಿಕೆ, ಪ್ರಶ್ನಿಸುವಿಕೆ, ಪರಿಚಯಿಸುವಿಕೆ ಆಧಾರಿತ ಬರವಣಿಗೆಯ ಅಭಿವ್ಯಕ್ತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಬೆಳವಣಿಗೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಪತ್ರಕರ್ತರಾಗಬಯಸುವವರಿಗೆ ಹೊಸದನ್ನು ಹುಡುಕುವ ಚಿಕಿತ್ಸಕ ಕಣ್ಣು ಇರಬೇಕು. ಸಮಗ್ರ ಜ್ಞಾನದೊಂದಿಗೆ ಇದ್ದರೆ ಮಹತ್ವದ್ದನ್ನು ದಾಟಿಸುವ ಸಂವಹನಕಾರರಾಗಬಹುದು ಎಂದು ಪರಿಸರ ತಜ್ಞ ಚಿಂತಕ, ಲೇಖಕ ಶಿವಾನಂದ ಕಳವೆ ಎಸ್‌.ಡಿ.ಎಂ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ
  • 400
  • 0
  • 0
Alvas  : ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಅಂತರಾಷ್ಟ್ರೀಯ ವಿಚಾರಸಂಕಿರಣ

Alvas : ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಅಂತರಾಷ್ಟ್ರೀಯ ವಿಚಾರಸಂಕಿರಣ

ಮೂಡುಬಿದಿರೆ: ಇಂದಿನಿಂದ ಎರಡು ದಿನಗಳ (ಫೆ. 27, 28) ಅಂತರಾಷ್ಟ್ರೀಯ ವಿಚಾರಸಂಕಿರಣವನ್ನು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ಜಪಾನ್‌ನ ಕುಮಾಮೋಟೋ ವಿಶ್ವಿವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದೆ. ಈ ವಿಚಾರಸಂಕಿರಣದಲ್ಲಿ ದೇಶ ವಿದೇಶಗಳಿಂದ ಸುಮಾರು 40ಕ್ಕೂ ಹೆಚ್ಚು ವಿಷಯ ತಜ್ಞರು ಹಾಗೂ ಪ್ರತಿನಿಧಿಗಳು ಆಗಮಿಸಿ ಪ್ರಬಂಧವನ್ನು ಮಂಡಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫರ್ನಾಂಡಿಸ್ ಹಾಗೂ
  • 369
  • 0
  • 0