Back To Top

ದೇಶಕ್ಕೆ ಸಂವಿಧಾನದ ಅನುಷ್ಠಾನವೇ ‘ಧನ್ವಂತರಿ ಚಿಕಿತ್ಸೆ’ | ಮಾನಸ ಜಿ.

ದೇಶಕ್ಕೆ ಸಂವಿಧಾನದ ಅನುಷ್ಠಾನವೇ ‘ಧನ್ವಂತರಿ ಚಿಕಿತ್ಸೆ’ | ಮಾನಸ ಜಿ.

ಮೂಲ ಕಥನ: ಕುವೆಂಪು ರಂಗರೂಪ ಮತ್ತು ನಿರ್ದೇಶನ: ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅಭಿನಯ: ರಂಗಾಂತರಂಗ ತಂಡ, ಕನ್ನಡ ವಿಭಾಗ, ಕ್ರಿಸ್ತು ಜಯಂತಿ ಕಾಲೇಜು ಸ್ವಾಯತ್ತ, ಬೆಂಗಳೂರು ನಮ್ಮ ಕ್ರಿಸ್ತು ಜಯಂತಿ ಕಾಲೇಜಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಏಪ್ರಿಲ್ 8 ರಂದು ಕನ್ನಡ ವಿಭಾಗದ ಕನ್ನಡ ಸಾಹಿತ್ಯ ವೇದಿಕೆಯ ಮೂಲಕ ರಂಗಾಂತರಂಗ ಎಂಬ ರಂಗಭೂಮಿ ಅಭಿರುಚಿ ಹೊಂದಿರುವ ವಿದ್ಯಾರ್ಥಿ
  • 374
  • 0
  • 0
ಜೀವಕೇಂದ್ರಿತವಾಗಿ ಯೋಚಿಸಲು ಕುವೆಂಪು ಅವರ ಸಾಹಿತ್ಯ ಪ್ರೇರಣೆ : ಡಾ. ಭಾರತೀದೇವಿ ಪಿ.

ಜೀವಕೇಂದ್ರಿತವಾಗಿ ಯೋಚಿಸಲು ಕುವೆಂಪು ಅವರ ಸಾಹಿತ್ಯ ಪ್ರೇರಣೆ : ಡಾ. ಭಾರತೀದೇವಿ ಪಿ.

ಉಜಿರೆ: ಮನುಷ್ಯ ಕೇಂದ್ರಿತ ಸೀಮಿತ ಯೋಚನಾ ಲಹರಿಯಿಂದ ಹೊರಬಂದು ಜೀವಕೇಂದ್ರಿತವಾಗಿ ಯೋಚಿಸಲು ಕುವೆಂಪು ಅವರ ಸಾಹಿತ್ಯ ಪ್ರೇರಣೆ ನೀಡುತ್ತದೆ ಎಂದು ಲೇಖಕಿ, ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾದ್ಯಾಪಕಿ ಡಾ. ಭಾರತೀದೇವಿ ಪಿ. ಹೇಳಿದರು. ಉಜಿರೆ ಶ್ರೀ. ಧ. ಮಂ. ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಸಹಯೋಗದಲ್ಲಿ ‘ಹೊಸ
  • 363
  • 0
  • 0
ವನ್ಯ ಸಂರಕ್ಷಣೆಗೆ ನಿಂತ ‘ಕಸ್ವಿ ಹಸಿರು ದಿಬ್ಬಣ’ | ಶಶಿಸ್ಕಾರ ನೇರಲಗುಡ್ಡ

ವನ್ಯ ಸಂರಕ್ಷಣೆಗೆ ನಿಂತ ‘ಕಸ್ವಿ ಹಸಿರು ದಿಬ್ಬಣ’ | ಶಶಿಸ್ಕಾರ ನೇರಲಗುಡ್ಡ

ಪ್ರಸ್ತುತ ದಿನಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ, ಸೂರ್ಯನ ಶಾಖ ಜೀವ ಸಂಕುಲವನ್ನು ಸುಟ್ಟು ಹಾಕುತ್ತಿದೆ. ಕುಡಿಯುವ ನೀರಿಗೂ ತಾತ್ವಾರವಾಗಿದೆ. ಕೆರೆಯ ನೀರು ಬತ್ತಿ ಹೋಗಿವೆ, ಮರ ಕಡಿಯುವರ ಸಂಖ್ಯೆ ಏರಿದಂತೆ ಬಿಸಿಲ ಧಗೆಯು ತನ್ನ ರೌದ್ರ ನರ್ತನ ತಾಳುತ್ತಿದೆ. ಇದರಿಂದ ನೀರು ಹೆಚ್ಚಿನ ಮಟ್ಟದಲ್ಲಿ ಆವಿಯಾಗುತ್ತಿದೆ. ಇದನ್ನು ತಡೆಗಟ್ಟಲು ಇಲ್ಲೊಬ್ಬರು ವಿನೂತನ ದಾರಿ ಕಂಡುಕೊಂಡಿದ್ದಾರೆ. ಇತ್ತೀಚಿಗೆ ಹುಟ್ಟು
  • 546
  • 0
  • 0
ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವು – ಗುರುಪ್ರಸಾದ್ ಟಿ. ಎನ್

ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವು – ಗುರುಪ್ರಸಾದ್ ಟಿ. ಎನ್

ಪುತ್ತೂರು: ಸ್ವತಂತ್ರ ಪತ್ರಿಕೋದ್ಯಮ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯ ಕ್ಷೇತ್ರ. ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವಾರು ಇರುತ್ತದೆ. ಇಲ್ಲಿ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಬೇರೆ ಬೇರೆ ಕೆಲಸಗಳನ್ನು ಮಾಡಿ ಆದಾಯವನ್ನು ಗಳಿಸಬಹುದು ಎಂದು ಮಂಗಳೂರಿನ ಹವ್ಯಾಸಿ ಪತ್ರಕರ್ತ ಗುರುಪ್ರಸಾದ್ ಟಿ.ಎನ್ ಹೇಳಿದರು. ಅವರು ಇಲ್ಲಿನ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು
  • 188
  • 0
  • 0
ಕನ್ನಡ ಸಾಹಿತ್ಯ ಪರಿಷತ್ತು ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರದ ಕೆಲಸ ಮಾಡುತ್ತಿದೆ: ಡಾ. ಎಂ. ಪಿ. ಶ್ರೀನಾಥ್

ಕನ್ನಡ ಸಾಹಿತ್ಯ ಪರಿಷತ್ತು ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರದ ಕೆಲಸ ಮಾಡುತ್ತಿದೆ: ಡಾ.

ಸುರತ್ಕಲ್‌ : ಸಾಹಿತ್ಯ ಪ್ರಸರಣಕ್ಕೆ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮ, ಹೋಬಳಿ ಮಟ್ಟದಲ್ಲಿ ಕನ್ನಡ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರ ಹಾಗೂ ಸಾಹಿತ್ಯ ಪ್ರತಿಭೆಗಳನ್ನು ಗುರುತಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದು ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಹೇಳಿದರು. ಅವರು ಗೋವಿಂದ ದಾಸ
  • 245
  • 0
  • 0
ಎಷ್ಟು ಕಷ್ಟವೋ ಹೊಂದಾಣಿಕೆ ಎಂಬುದು | ಕಲಾನ್ವಿತ ಜೈನ್ ಕೆರ್ವಾಶೆ

ಎಷ್ಟು ಕಷ್ಟವೋ ಹೊಂದಾಣಿಕೆ ಎಂಬುದು | ಕಲಾನ್ವಿತ ಜೈನ್ ಕೆರ್ವಾಶೆ

‘ಹೊಂದಿಕೆ ಎಂಬುದು ಎಷ್ಟೋ ಕಷ್ಟವು ನಾಲ್ಕು ದಿನದ ಈ ಬದುಕಿನಲಿʼ ಇದು ಜಿ. ಎಸ್. ಶಿವರುದ್ರಪ್ಪನವರ ಕವನದ ಸಾಲುಗಳು. ಇತ್ತೀಚಿನ ದಿನಗಳಲ್ಲಿ ಹೊಂದಾಣಿಕೆ ಎನ್ನುವುದು ಎಷ್ಟು ಕಷ್ಟ ಆಗಿಬಿಟ್ಟಿದೆ ಅಲ್ವಾ. ಮನುಷ್ಯ ಸಂಘ ಜೀವಿ. ಎಲ್ಲರೊಂದಿಗೆ ಹೊಂದಿಕೊಂಡು ಬಾಳುವುದು ಕಷ್ಟ ಸಾಧ್ಯ. ಆದರೆ ನಮ್ಮಲಿರುವ ಅಹಂಕಾರದ ಭಾವ ನಮ್ಮನ್ನು ವಿಭಿನ್ನ ರೀತಿಯಲ್ಲಿ ಬದುಕಲು ಬಿಡುತ್ತದೆ. ಸಾಮಾನ್ಯವಾಗಿ
  • 428
  • 0
  • 0