Back To Top

ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸದ ಕಡೆ ಗಮನವಿರಬೇಕು: ಬಿ.ಎ. ಮಂಜುನಾಥ್

ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸದ ಕಡೆ ಗಮನವಿರಬೇಕು: ಬಿ.ಎ. ಮಂಜುನಾಥ್

ಹಾಸನ: ನಾವು ಎಷ್ಟು ದಿನ ಬದುಕಿದ್ದೆವು ಎನ್ನುವುದಕ್ಕಿಂತ ಎಂತಹ ಒಳ್ಳೆಯ ಕಾರ್ಯ ಮಾಡಿ ಹೋದೆವು ಎಂಬುದು ಮುಖ್ಯ. ಮಕ್ಕಳಿಗೆ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಉತ್ತಮ ಸಂಸ್ಕಾರಗಳನ್ನು ಅರಿಯುವಂತೆ ಮಾಡಬೇಕು ಎಂದು ಮ.ನಿ.ಪ್ರ. ಮಲ್ಲಿಕಾರ್ಜುನ ಸ್ವಾಮಿ ಹೇಳಿದರು. ವಿವೇಕಾನಂದರವರ 161ನೇ ಜನ್ಮದಿನೋತ್ಸವ ಹಾಗೂ 46ನೇ ಶಾಲಾ ವಾರ್ಷಿಕೋತ್ಸವ ಸಮಾರಂಭ ವಿವೇಕಾನಂದ ವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈ
  • 275
  • 0
  • 0