Back To Top

ಕಂಬಳ ಓಟಗಾರ ಶ್ರೀನಿವಾಸ ಗೌಡರ ಕುರಿತಾದ ‘ಕಂಬಳ ಶ್ರೀ’ ಕೃತಿ ಬಿಡುಗಡೆ

ಕಂಬಳ ಓಟಗಾರ ಶ್ರೀನಿವಾಸ ಗೌಡರ ಕುರಿತಾದ ‘ಕಂಬಳ ಶ್ರೀ’ ಕೃತಿ ಬಿಡುಗಡೆ

ಮೂಡುಬಿದಿರೆ (ದಕ್ಷಿಣ ಕನ್ನಡ): ಕಂಬಳದ ವೇಗದ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರ ಬಗ್ಗೆ ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು ಬರೆದ ‘ಕಂಬಳ ಶ್ರೀ’ ಕೃತಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಂಗಳವಾರ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಶ್ರೀನಿವಾಸ ಗೌಡರು ಶ್ರಮಜೀವಿಯಾಗಿದ್ದು ಕಂಬಳ ಓಟದಲ್ಲಿ ಮಾಡಿದ ಸಾಧನೆ ಅಗಾಧವಾದುದು.
  • 242
  • 0
  • 0
ಆಳ್ವಾಸ್‌ ಮತ್ತು ಸರ್ಕಾರದ ಸಹಯೋಗದಲ್ಲಿ ಅಂತಿಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸಿಎಸ್‌ಎಫ್‌ಎಸ್ ತರಬೇತಿ

ಆಳ್ವಾಸ್‌ ಮತ್ತು ಸರ್ಕಾರದ ಸಹಯೋಗದಲ್ಲಿ ಅಂತಿಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸಿಎಸ್‌ಎಫ್‌ಎಸ್ ತರಬೇತಿ

ಮೂಡುಬಿದಿರೆ (ದಕ್ಷಿಣ ಕನ್ನಡ): ಫೆಬ್ರವರಿ 19ರಿಂದ ಮಾರ್ಚ್ 22ರ ವರೆಗೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಆವರಣದಲ್ಲಿ ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್ ತರಬೇತಿ ನಡೆಯಲಿದೆ. ತರಬೇತಿ ಸಂಬಂಧ ಆಳ್ವಾಸ್ ಎಂಜಿನಿಯರಿಂಗ್, ತಂತ್ರಜ್ಞಾನ ಕಾಲೇಜು ಮತ್ತು ಕರ್ನಾಟಕ ಸರ್ಕಾರದ ಸೈಬರ್ ಸೆಕ್ಯುರಿಟಿ ಕರ್ನಾಟಕ, ಬೆಂಗಳೂರಿನ ಸೈಸೆಕ್ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯಲ್ಲಿ ಒಪ್ಪಂದಕ್ಕೆ ಸಹಿ
  • 221
  • 0
  • 0