Back To Top

ಸುರತ್ಕಲ್: GDC ಪುಸ್ತಕ ಪ್ರೀತಿ ಸರಣಿ

ಸುರತ್ಕಲ್: GDC ಪುಸ್ತಕ ಪ್ರೀತಿ ಸರಣಿ

Surathkal:  ಹಿಂದೂ ವಿದ್ಯಾದಾಯಿನಿ ಸಂಘ ಸುರತ್ಕಲ್‌ನ ಆಡಳಿತಕ್ಕೊಳಪಟ್ಟ  ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ, ತೃತೀಯ ಬಿ.ಎ. ವಿದ್ಯಾರ್ಥಿನಿ ಧನುಶ್ರೀರವರು ಕುಂ. ವೀರಭದ್ರಪ್ಪ ಬರೆದ ಚಾಪ್ಲಿನ್ (ಜೀವನ ಮತ್ತು ಸಾಧನೆ) ಎಂಬ ಪುಸ್ತಕವನ್ನು ಪರಿಚಯಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ 
  • 429
  • 0
  • 0
ಚಿತ್ರ ಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಚಿತ್ರ ಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

Bengaluru: ಕರ್ನಾಟಕ ಲಲಿತಕಲಾ ಅಕಾಡೆಮಿಯ 60 ವರ್ಷದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಚಿತ್ರ ಕಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಮುಖಾಂತರ ವಿದ್ಯಾರ್ಥಿಗಳಿಗೆ  ಪ್ರತಿಭೆಯನ್ನು ಪ್ರದರ್ಶಿಸಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕದ ಕಲಾ ಶಾಲೆಗಳಲ್ಲಿ ಯಾವುದೇ ಹಂತದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪೂರ್ವ ಸಿದ್ಧತೆಗಾಗಿ  ದಿನಾಂಕ: 30.04.2025 ವರೆಗೆ ಕಾಲಾವಕಾಶವನ್ನು ನೀಡಲಾಗುವುದು.
  • 386
  • 0
  • 0