Back To Top

ಸ್ಟ್ರಾಟೆಜಿಕ್ ಮ್ಯಾನೇಜ್ಮೆಂಟ್ : ಪಠ್ಯ ಪುಸ್ತಕ ಅನಾವರಣ । Canara College

ಸ್ಟ್ರಾಟೆಜಿಕ್ ಮ್ಯಾನೇಜ್ಮೆಂಟ್ : ಪಠ್ಯ ಪುಸ್ತಕ ಅನಾವರಣ । Canara College

ಮಂಗಳೂರು: ಕೆನರಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹಾರ್ದಿಕ್ ಪಿ ಚೌಹಾಣ್ ಅವರು ಬರೆದ ಸ್ಟ್ರಾಟೆಜಿಕ್ ಮ್ಯಾನೇಜ್ಮೆಂಟ್ ಎಂಬ ಒಪ್ಶನಲ್ ಕೋರ್ಸ್ ಪಠ್ಯ ಪುಸ್ತಕವನ್ನು ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎರಡನೇ ಸೆಮಿಸ್ಟರ್ ಬಿ.ಕಾಂ (ಎಸ್‌ಇಪಿ) ತರಗತಿಗಾಗಿ ಇದನ್ನು ಸಿದ್ಧಪಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಇಂತಹ ಪುಸ್ತಕಗಳು ಇನ್ನಷ್ಟು ಪ್ರಕಟವಾಗಲಿ ಎಂದು ಕಾಲೇಜಿನ
  • 361
  • 0
  • 0
Mangaluru । ಅಲೋಶಿಯಸ್ ವಿವಿಯಲ್ಲಿ ‘ಸಂಪ್ರತಿ 2025’ ರಾಷ್ಟ್ರೀಯ ವಿಚಾರ ಸಂಕಿರಣ

Mangaluru । ಅಲೋಶಿಯಸ್ ವಿವಿಯಲ್ಲಿ ‘ಸಂಪ್ರತಿ 2025’ ರಾಷ್ಟ್ರೀಯ ವಿಚಾರ ಸಂಕಿರಣ

Mangaluru : ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸಮಾಜ ಕಾರ್ಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ‘ಅಂತರ್ಗತ ಸಮಾಜಗಳನ್ನು ನಿರ್ಮಿಸುವುದು: ಸುಸ್ಥಿರ ಅಭಿವೃದ್ಧಿಗಾಗಿ ಸಾಮಾಜಿಕ ನಿರ್ವಹಣಾ ತಂತ್ರಗಳು’ ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ‘ಸಂಪ್ರತಿ 2025’ ಅನ್ನು ಮಾರ್ಚ್ 25, 2025 ರಂದು  ಆಯೋಜಿಸಿತ್ತು. ಮಾನವ ಸಂಪನ್ಮೂಲ ಸಚಿವಾಲಯದ
  • 384
  • 0
  • 0
Ujire: ಧೀಮಂತ್ ಹಾಗೂ ಧೀಮಹಿ ವಿದ್ಯಾರ್ಥಿ ನಿಲಯದಲ್ಲಿ ‘ಧೀಮ್ ಬೀಟ್ಸ್ – 2025’ ರ ಸಂಭ್ರಮ

Ujire: ಧೀಮಂತ್ ಹಾಗೂ ಧೀಮಹಿ ವಿದ್ಯಾರ್ಥಿ ನಿಲಯದಲ್ಲಿ ‘ಧೀಮ್ ಬೀಟ್ಸ್ – 2025’

ಉಜಿರೆ: ಜ್ಞಾನವೆಷ್ಟು ಮುಖ್ಯವೋ ಕಲೆಯು ಅಷ್ಟೇ ಮುಖ್ಯ. ಅದು ನಮ್ಮ ಜೀವನದ ಸಮತೋಲನವನ್ನು ತೋರುತ್ತದೆ. ಕಲೆಯು ಒಬ್ಬ ವ್ಯಕ್ತಿಯನ್ನು ಪರಿಪೂರ್ಣವಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಶ್ರೀಮತಿ ಹೇಮಾವತಿ ಹೆಗ್ಗಡೆ ಯವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್‌ಡಿಎಂ ಕಾಲೇಜಿನ ಧೀಮಹಿ ಮತ್ತು ಧೀಮಂತ್‌ ವಿದ್ಯಾರ್ಥಿ ನಿಲಯಗಳ ಸಹಯೋಗದಲ್ಲಿ ವಿದ್ಯಾರ್ಥಿನಿಲಯದ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಹಾಸ್ಟೆಲ್ ಡೇ ‘ಧೀಮ್ ಬೀಟ್ಸ್’
  • 321
  • 0
  • 0
ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ

Mysuru : ಪರಮಪೂಜ್ಯ ಶ್ರೀವಿದ್ಯಾಶ್ರೀಶತೀರ್ಥಶ್ರೀಪಾದರು ಸ್ಥಾಪಿಸಿದ ಮೈಸೂರಿನ ಶ್ರೀವ್ಯಾಸತೀರ್ಥವಿದ್ಯಾಪೀಠವು ಅನೇಕಶಾಸ್ತ್ರಗಳನ್ನು ಪಾಠಮಾಡುವ ವ್ಯವಸ್ಥೆಯನ್ನು ಒಳಗೊಂಡಿದೆ.  ಈ ವ್ಯಾಸತೀರ್ಥವಿದ್ಯಾಪೀಠವು ವಿದ್ಯಾಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡುತ್ತಿದ್ದು ಈಗ ಮತ್ತೊಂದು ಸಾಧನೆಯನ್ನು ಮಾಡಿದೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ಬಹುಮಾನವನ್ನು ಪಡೆದು ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ರಾಷ್ಟ್ರಾದ್ಯಂತ ಬರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಖ್ಯಾತನಾಮವಿದ್ವಾಂಸರು
  • 352
  • 0
  • 0
ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ಎನ್-ಇಗ್ಮಾ2025 ‘ಯುಗಾರ್ಥ’ ಉದ್ಘಾಟನೆ

ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ಎನ್-ಇಗ್ಮಾ2025 ‘ಯುಗಾರ್ಥ’ ಉದ್ಘಾಟನೆ

Nitte :  ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜು ಆಯೋಸಿರುವ ರಾಜ್ಯ ಮಟ್ಟದ ಎರೆಡು ದಿನಗಳ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಎನ್-ಇಗ್ಮಾ2025- ಯುಗಾರ್ಥ’ವನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪ ಕುಲಸಚಿವರಾದ ಪ್ರೊ ಡಾ.ಸುಮಾ ಬಲ್ಲಾಳ್ ಉದ್ಘಾಟಿಸಿದರು. ಸದಾನಂದ ಸಭಾಂಗಣದಲ್ಲಿ ಆಯೋಜಿಸಿದ್ದ ಉದ್ಘಾಟನೆಯನ್ನು ನೆರೆವೇರಿಸಿದ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎನ್ನುವ ವಿದ್ಯಾರ್ಥಿಗಳ ಉತ್ಸಾಹ,
  • 312
  • 0
  • 0