Back To Top

ಪ್ರೀತಿ, ಪ್ರೇಮ ಎಂಬ ಮೋಹಕ್ಕೆ ಒಳಗಾಗದೆ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಿ : ಸಿಪಿಐ ಗಾಯತ್ರಿ

ಪ್ರೀತಿ, ಪ್ರೇಮ ಎಂಬ ಮೋಹಕ್ಕೆ ಒಳಗಾಗದೆ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಿ

Ballari :  ಸಮಾಜದಲ್ಲಿ ಮಹಿಳೆ ಹೇಗೆ ಶೋಷಣೆಗೆ ಒಳಗಾಗುತ್ತಿದ್ದಾಳೆ. ಸಮಾಜದ ಮದ್ಯ ಹೇಗೆ ಬದುಕಬೇಕು,  ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸ್ ಆಪ್ ಇನ್ಸ್ಟಾಗ್ರಾಂ ಮುಂತಾದ ಮಾಧ್ಯಮಗಳನ್ನು ಜಾಗರೂಕತೆಯಿಂದ ಹೇಗೆ ಬಳಸಬೇಕು ಎಂಬುದನ್ನು ಸಿಪಿಐ ಗಾಯತ್ರಿ ಅವರು ತಿಳಿಸಿದರು. ಅವರು ಎನ್ . ಎಂ. ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುಖ್ಯ
  • 503
  • 0
  • 0
ಚಿತ್ರ ಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಚಿತ್ರ ಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

Bengaluru: ಕರ್ನಾಟಕ ಲಲಿತಕಲಾ ಅಕಾಡೆಮಿಯ 60 ವರ್ಷದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಚಿತ್ರ ಕಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಮುಖಾಂತರ ವಿದ್ಯಾರ್ಥಿಗಳಿಗೆ  ಪ್ರತಿಭೆಯನ್ನು ಪ್ರದರ್ಶಿಸಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕದ ಕಲಾ ಶಾಲೆಗಳಲ್ಲಿ ಯಾವುದೇ ಹಂತದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪೂರ್ವ ಸಿದ್ಧತೆಗಾಗಿ  ದಿನಾಂಕ: 30.04.2025 ವರೆಗೆ ಕಾಲಾವಕಾಶವನ್ನು ನೀಡಲಾಗುವುದು.
  • 405
  • 0
  • 0
ತೆಂಕನಿಡಿಯೂರು ಸ.ಪ್ರ.ದ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ತೆಂಕನಿಡಿಯೂರು ಸ.ಪ್ರ.ದ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Udupi : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐಕ್ಯೂಎಸಿ ಮತ್ತು ಪ್ಲೇಸ್ಮೆಂಟ್ ಸೆಲ್ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಮಾರ್ಗದರ್ಶಕ ಕೇಂದ್ರದ ಸಹಯೋಗದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಉದ್ಯೋಗ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾದ ಕೆ.
  • 405
  • 0
  • 0
ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ಎನ್-ಇಗ್ಮಾ2025 ‘ಯುಗಾರ್ಥ’ ಉದ್ಘಾಟನೆ

ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ಎನ್-ಇಗ್ಮಾ2025 ‘ಯುಗಾರ್ಥ’ ಉದ್ಘಾಟನೆ

Nitte :  ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜು ಆಯೋಸಿರುವ ರಾಜ್ಯ ಮಟ್ಟದ ಎರೆಡು ದಿನಗಳ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಎನ್-ಇಗ್ಮಾ2025- ಯುಗಾರ್ಥ’ವನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪ ಕುಲಸಚಿವರಾದ ಪ್ರೊ ಡಾ.ಸುಮಾ ಬಲ್ಲಾಳ್ ಉದ್ಘಾಟಿಸಿದರು. ಸದಾನಂದ ಸಭಾಂಗಣದಲ್ಲಿ ಆಯೋಜಿಸಿದ್ದ ಉದ್ಘಾಟನೆಯನ್ನು ನೆರೆವೇರಿಸಿದ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎನ್ನುವ ವಿದ್ಯಾರ್ಥಿಗಳ ಉತ್ಸಾಹ,
  • 358
  • 0
  • 0
ಕೆನರಾ ಕಾಲೇಜಿನಲ್ಲಿ “BUSINESS ENVIRONMENT” ಪಠ್ಯಪುಸ್ತಕ ಬಿಡುಗಡೆ

ಕೆನರಾ ಕಾಲೇಜಿನಲ್ಲಿ “BUSINESS ENVIRONMENT” ಪಠ್ಯಪುಸ್ತಕ ಬಿಡುಗಡೆ

Mangalore: ಕೆನರಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹಾರ್ದಿಕ್ ಪಿ. ಚೌಹಾಣ್ ಅವರು ಬರೆದ “BUSINESS ENVIRONMENT” ಎಂಬ ಕೋರ್ ಕೋರ್ಸ್ ಪಠ್ಯಪುಸ್ತಕವನ್ನು ಇಂದು ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎರಡನೇ ಸೆಮಿಸ್ಟರ್ ಬಿ.ಬಿ.ಎ. (SEP ಸಿಲಬಸ್) ಗಾಗಿ ಇದನ್ನು ಸಿದ್ಧಪಡಿಸಲಾಗಿದೆ. ಕಾಲೇಜಿನ ಕರೆಸ್ಪಾಂಡೆಂಟ್ ಸಿಎ ಎಂ. ಜಗನ್ನಾಥ ಕಾಮತ್
  • 430
  • 0
  • 0
‘ಅಕ್ಕ’ ರಾಜ್ಯ ಪ್ರಶಸ್ತಿಗೆ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅಶೋಕ ನರೋಡೆ ಆಯ್ಕೆ

‘ಅಕ್ಕ’ ರಾಜ್ಯ ಪ್ರಶಸ್ತಿಗೆ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ.

KLE College: ಮಹಾಲಿಂಗಪೂರದ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಅಶೋಕ ನರೋಡೆ ಅವರನ್ನು ಬೆಂಗಳೂರಿನ ಪ್ರತಿಷ್ಠಿತ ಅಕ್ಕನಮನೆ ಪ್ರತಿಷ್ಠಾನ ದವರು ಕೊಡಮಾಡುವ ರಾಜ್ಯ ಮಟ್ಟದ “ಅಕ್ಕ ರಾಜ್ಯ ಪ್ರಶಸ್ತಿ 2025” ಕ್ಕೆ ಆಯ್ಕೆ ಮಾಡಲಾಗಿದೆ. ಅಕ್ಕನ ಮನೆ ಪ್ರತಿಷ್ಠಾನದ ಅಧ್ತಕ್ಷರಾದ ಹೇಮಲತಾ ಸಿ.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಅಕ್ಕನಮನೆ
  • 482
  • 0
  • 0