Back To Top

ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು | Brijesh Chowta

ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು | Brijesh Chowta

Mudbidri: ‘ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು. ಆದರೆ ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ  ಉಪಯೋಗಿಸಿಕೊಳ್ಳುವ ಜಾಣ್ಮೆ ಪ್ರತಿಯೊಬ್ಬರಲ್ಲಿರಬೇಕು  ಎಂದು ದ.ಕ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ  ನುಡಿದರು. ಅವರು ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ  ಹಮ್ಮಿಕೊಂಡ ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜಿನ ವಿವಿಧ ವಿದ್ಯಾರ್ಥಿ ಘಟಕಗಳ ವಾರ್ಷಿಕ ದಿನಾಚರಣೆ ‘ಇನಾಮು – 2025’ ಸಮಾರೋಪ
  • 160
  • 0
  • 0
‘ಅಕ್ಕ’ ರಾಜ್ಯ ಪ್ರಶಸ್ತಿಗೆ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅಶೋಕ ನರೋಡೆ ಆಯ್ಕೆ

‘ಅಕ್ಕ’ ರಾಜ್ಯ ಪ್ರಶಸ್ತಿಗೆ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ.

KLE College: ಮಹಾಲಿಂಗಪೂರದ ಕೆ.ಎಲ್.ಇ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಅಶೋಕ ನರೋಡೆ ಅವರನ್ನು ಬೆಂಗಳೂರಿನ ಪ್ರತಿಷ್ಠಿತ ಅಕ್ಕನಮನೆ ಪ್ರತಿಷ್ಠಾನ ದವರು ಕೊಡಮಾಡುವ ರಾಜ್ಯ ಮಟ್ಟದ “ಅಕ್ಕ ರಾಜ್ಯ ಪ್ರಶಸ್ತಿ 2025” ಕ್ಕೆ ಆಯ್ಕೆ ಮಾಡಲಾಗಿದೆ. ಅಕ್ಕನ ಮನೆ ಪ್ರತಿಷ್ಠಾನದ ಅಧ್ತಕ್ಷರಾದ ಹೇಮಲತಾ ಸಿ.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಅಕ್ಕನಮನೆ
  • 449
  • 0
  • 0
Bhishmasthamana ; ಎಸ್.‌ಡಿ.ಎಂ. ಕಾಲೇಜಿನ ‘ಭೀಷ್ಮಾಸ್ತಮಾನ’ ನಾಟಕಕ್ಕೆ ಪ್ರಥಮ ಸ್ಥಾನ

Bhishmasthamana ; ಎಸ್.‌ಡಿ.ಎಂ. ಕಾಲೇಜಿನ ‘ಭೀಷ್ಮಾಸ್ತಮಾನ’ ನಾಟಕಕ್ಕೆ ಪ್ರಥಮ ಸ್ಥಾನ

Ujire : ಬೆಂಗಳೂರಿನ ಜೈನ್‌ ಯೂನಿವರ್ಸಿಟಿಯಲ್ಲಿಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ನಾಟಕ ಸ್ಪರ್ಧೆ ‘ಅಭಿನಯ’ದಲ್ಲಿ ಎಸ್.‌ಡಿ.ಎಂ. ಕಾಲೇಜಿನ ‘ಭೀಷ್ಮಾಸ್ತಮಾನ’ ನಾಟಕವು ಪ್ರಥಮ ಸ್ಥಾನ ಗಳಿಸಿದೆ. ಸ್ಪರ್ಧೆಯು ಎರಡು ಹಂತದಲ್ಲಿ ನಡೆದಿದ್ದು, ಮೊದಲ ಸುತ್ತಿನಲ್ಲಿ 25 ಕ್ಕೂ ಅಧಿಕ ತಂಡಗಳು ಭಾಗವಹಿಸಿ, 6 ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ‘ಭೀಷ್ಮಾಸ್ತಮಾನ’ವು (Bhishmasthamana) ಅತ್ಯುತ್ತಮ ನಾಟಕ ಪ್ರಶಸ್ತಿಯ ಜೊತೆಗೆ 9 ವೈಯಕ್ತಿಕ
  • 422
  • 0
  • 0
TEDx ಸಂತ ಅಲೋಶಿಯಸ್ 2025 ರ ಅಧಿಕೃತ ಉದ್ಘಾಟನೆ

TEDx ಸಂತ ಅಲೋಶಿಯಸ್ 2025 ರ ಅಧಿಕೃತ ಉದ್ಘಾಟನೆ

ಮಂಗಳೂರು : ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ಎಲ್ ಸಿ ಆರ್ ಐ ಬ್ಲಾಕ್ ನ ಎಲ್. ಎಫ್. ರಾಸ್ಕ್ವಿನ್ಹಾ ಹಾಲ್ ನಲ್ಲಿ ‘ಎ ಟ್ವಿಸ್ಟ್ ಆಫ್ ಟೇಲ್ಸ್’ ಎಂಬ ವಿಷಯದ ಮೇಲೆ TEDx ಸಂತ ಅಲೋಶಿಯಸ್ ನ 2025ರ ಅಧಿಕೃತ ಬಿಡುಗಡೆ ಸಮಾರಂಭವು ಯಶಸ್ವಿಯಾಗಿ ನಡೆಯಿತು. ಮಾಜಿ ಐ ಆರ್ ಎಸ್ ಅಧಿಕಾರಿ, ಲೇಖಕಿ
  • 144
  • 0
  • 0
Gulbarga University: ಗಮನ ಸೆಳೆಯುವ ಗುಲ್ಬರ್ಗಾ ವಿಶ್ವವಿದ್ಯಾಲಯದ, ಕನ್ನಡ ವಿಭಾಗದ ಬರಹಗಾರರ ಫೋಟೋ ಗ್ಯಾಲರಿ

Gulbarga University: ಗಮನ ಸೆಳೆಯುವ ಗುಲ್ಬರ್ಗಾ ವಿಶ್ವವಿದ್ಯಾಲಯದ, ಕನ್ನಡ ವಿಭಾಗದ ಬರಹಗಾರರ ಫೋಟೋ

ಗುಲ್ಬರ್ಗಾ: ಈ ಕ್ಯಾಂಪಸ್‌ನಲ್ಲಿ ನೂರಾರು ಮರಗಳಿವೆ. ಆದರೆ, ಅವು ಯಾವುವೂ ಈ ನಾಲ್ಕು ಪುಟ್ಟ ಮರಗಳಷ್ಟು ಥಟ್ಟನೆ ಗಮನ ಸೆಳೆಯುವುದಿಲ್ಲ. ಏಕೆಂದರೆ, ಈ ಮರಗಳ ಎಲೆಗಳು ಮಾಮೂಲಿಗಿಂತ ಹೆಚ್ಚು ದೊಡ್ಡದಾಗಿವೆ. ಅವುಗಳ ಮೇಲೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಸಮಾಜ ಸುಧಾರಕರು, ರಾಷ್ಟ್ರಕವಿಗಳ ಚಿತ್ರಗಳು ಜೀವತಳೆದಿವೆ. ಹೌದು, ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಆವರಣದಲ್ಲಿ ಕಲಾತ್ಮಕವಾಗಿ
  • 171
  • 0
  • 0
ನಿರಾಕರಿಸಿದೆನೆಂದು ನಿರಾಸೆಯಾಗಬೇಡಾ ಚೆಲುವೆ | ಸಿದ್ಧಾರೂಢ ಎಸ್.ಜಿ.

ನಿರಾಕರಿಸಿದೆನೆಂದು ನಿರಾಸೆಯಾಗಬೇಡಾ ಚೆಲುವೆ | ಸಿದ್ಧಾರೂಢ ಎಸ್.ಜಿ.

ನಿರಾಕರಿಸಿದೆನೆಂದು ನಿರಾಸೆಯಾಗಬೇಡಾ ಚೆಲುವೆ// ಕಾಡಿಗೆಯ ಕುಳಿಯಲ್ಲಿ ಆಳದಿ ಮಿಂಚುವ ಕಂಗಳ ಹೊಳಪಿಗೆ ಸೋಲದವರಿಲ್ಲ ಅಂತದರಲ್ಲಿ ಸೋತರೂ ಸೋಲದ ಸೋಲಿಗ ನಾನು! ಭವಿಷ್ಯದ ಬಿಂಬವ ದಿನವೂ ಕಾಣದ ಕಂಗಳಿರಲಿಕ್ಕಿಲ್ಲ ಅಂತದರಲ್ಲಿ ಆಕರ್ಷಕ ಕಂಗಳ ಮಿಂಚು ಕಂಡರೂ ಕಾಣದ ಕುರುಡ ನಾನು! ಅಪಾರ ಆಕರ್ಷಣೆಗಳ ನಡುವೆ ನಂಬಿಕೆಯಿಲ್ಲದೆ ಪ್ರೇಮಿಗಳಿರಲಿಕ್ಕಿಲ್ಲ ಅಂತದರಲ್ಲಿ ನಂಬಿದರೂ ನಂಬಲಾಗದ ನಂಬಿಕಸ್ತ ನಾನು! ನಿನ್ನಂತ ಚಲುವೆ
  • 436
  • 0
  • 1