Back To Top

Govinda Dasa College: ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮ

Govinda Dasa College: ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮ

ಸುರತ್ಕಲ್:  ಹಿಂದೂ ವಿದ್ಯಾದಾಯಿನಿ ಸಂಘ ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮದಲ್ಲಿ, ತೃತೀಯ ಬಿ.ಕಾಂ  ವಿದ್ಯಾರ್ಥಿ ಶಾರೊನ್ ಎಲ್ಸನ್ ಡಿ’ಸೋಜಾ ರವರು ಚೇತನ್ ಭಗತ್  ಬರೆದ ಒನ್ ನೈಟ್ @ ದಿ ಕಾಲ್ ಸೆಂಟರ್ ಎಂಬ ಪುಸ್ತಕವನ್ನು
  • 179
  • 0
  • 0
TEDx ಸಂತ ಅಲೋಶಿಯಸ್ 2025 ರ ಅಧಿಕೃತ ಉದ್ಘಾಟನೆ

TEDx ಸಂತ ಅಲೋಶಿಯಸ್ 2025 ರ ಅಧಿಕೃತ ಉದ್ಘಾಟನೆ

ಮಂಗಳೂರು : ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ಎಲ್ ಸಿ ಆರ್ ಐ ಬ್ಲಾಕ್ ನ ಎಲ್. ಎಫ್. ರಾಸ್ಕ್ವಿನ್ಹಾ ಹಾಲ್ ನಲ್ಲಿ ‘ಎ ಟ್ವಿಸ್ಟ್ ಆಫ್ ಟೇಲ್ಸ್’ ಎಂಬ ವಿಷಯದ ಮೇಲೆ TEDx ಸಂತ ಅಲೋಶಿಯಸ್ ನ 2025ರ ಅಧಿಕೃತ ಬಿಡುಗಡೆ ಸಮಾರಂಭವು ಯಶಸ್ವಿಯಾಗಿ ನಡೆಯಿತು. ಮಾಜಿ ಐ ಆರ್ ಎಸ್ ಅಧಿಕಾರಿ, ಲೇಖಕಿ
  • 169
  • 0
  • 0
ಶರಣರ ಕ್ರಾಂತಿಯೂ ಕನ್ನಡದ ಕ್ರಾಂತಿಯೇ : ಅರವಿಂದ ಜತ್ತಿ

ಶರಣರ ಕ್ರಾಂತಿಯೂ ಕನ್ನಡದ ಕ್ರಾಂತಿಯೇ : ಅರವಿಂದ ಜತ್ತಿ

ಬೆಂಗಳೂರು: 12ನೇ ಶತಮಾನದ ಶರಣರ ವಚನಗಳು ನಿರ್ಭಿಡೆಯ ಸೂಳ್ನುಡಿಗಳು. ಕನ್ನಡ ನೆಲದ ಸತ್ವವನ್ನು ಸಾರುವಂಥ ವಚನಗಳಲ್ಲಿ ಲೋಕಾನುಭವವಿದೆ. ಶರಣರು ಮಾಡಿದ ಕ್ರಾಂತಿಯೂ ಕನ್ನಡದ ಕ್ರಾಂತಿಯೇ ಆಗಿದೆ ಎಂದು ಬೆಂಗಳೂರಿನ ಬಸವ ಸಮಿತಿಯ ಅಧ್ಯಕ್ಷರಾದ ಅರವಿಂದ ಜತ್ತಿ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಕೆ. ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ಕಾಲೇಜಿನ ಕನ್ನಡ ವಿಭಾಗ ಹಾಗೂ ಬಸವ ಸಮಿತಿಯ ಸಹಯೋಗದಲ್ಲಿ
  • 348
  • 0
  • 0