Back To Top

ಕನ್ನಡ ಸಾಹಿತ್ಯ ಪರಿಷತ್ತು ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರದ ಕೆಲಸ ಮಾಡುತ್ತಿದೆ: ಡಾ. ಎಂ. ಪಿ. ಶ್ರೀನಾಥ್

ಕನ್ನಡ ಸಾಹಿತ್ಯ ಪರಿಷತ್ತು ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರದ ಕೆಲಸ ಮಾಡುತ್ತಿದೆ: ಡಾ.

ಸುರತ್ಕಲ್‌ : ಸಾಹಿತ್ಯ ಪ್ರಸರಣಕ್ಕೆ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮ, ಹೋಬಳಿ ಮಟ್ಟದಲ್ಲಿ ಕನ್ನಡ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರ ಹಾಗೂ ಸಾಹಿತ್ಯ ಪ್ರತಿಭೆಗಳನ್ನು ಗುರುತಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದು ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಹೇಳಿದರು. ಅವರು ಗೋವಿಂದ ದಾಸ
  • 246
  • 0
  • 0
ಎಷ್ಟು ಕಷ್ಟವೋ ಹೊಂದಾಣಿಕೆ ಎಂಬುದು | ಕಲಾನ್ವಿತ ಜೈನ್ ಕೆರ್ವಾಶೆ

ಎಷ್ಟು ಕಷ್ಟವೋ ಹೊಂದಾಣಿಕೆ ಎಂಬುದು | ಕಲಾನ್ವಿತ ಜೈನ್ ಕೆರ್ವಾಶೆ

‘ಹೊಂದಿಕೆ ಎಂಬುದು ಎಷ್ಟೋ ಕಷ್ಟವು ನಾಲ್ಕು ದಿನದ ಈ ಬದುಕಿನಲಿʼ ಇದು ಜಿ. ಎಸ್. ಶಿವರುದ್ರಪ್ಪನವರ ಕವನದ ಸಾಲುಗಳು. ಇತ್ತೀಚಿನ ದಿನಗಳಲ್ಲಿ ಹೊಂದಾಣಿಕೆ ಎನ್ನುವುದು ಎಷ್ಟು ಕಷ್ಟ ಆಗಿಬಿಟ್ಟಿದೆ ಅಲ್ವಾ. ಮನುಷ್ಯ ಸಂಘ ಜೀವಿ. ಎಲ್ಲರೊಂದಿಗೆ ಹೊಂದಿಕೊಂಡು ಬಾಳುವುದು ಕಷ್ಟ ಸಾಧ್ಯ. ಆದರೆ ನಮ್ಮಲಿರುವ ಅಹಂಕಾರದ ಭಾವ ನಮ್ಮನ್ನು ವಿಭಿನ್ನ ರೀತಿಯಲ್ಲಿ ಬದುಕಲು ಬಿಡುತ್ತದೆ. ಸಾಮಾನ್ಯವಾಗಿ
  • 433
  • 0
  • 0
ಒಂಟಿತನವೆಂಬುದು ಶಾಪವಾದರೆ ದಿವ್ಯ ಏಕಾಂತವೇ ವರ | ಶಶಿಸ್ಕಾರ ನೇರಲಗುಡ್ಡ

ಒಂಟಿತನವೆಂಬುದು ಶಾಪವಾದರೆ ದಿವ್ಯ ಏಕಾಂತವೇ ವರ | ಶಶಿಸ್ಕಾರ ನೇರಲಗುಡ್ಡ

ಸ್ಪ್ಲಿಟ್ಸ್ ಆಫ್ ಸೆಕೆಂಡ್ಸ್ ನಲ್ಲಿ ಕೋಟ್ಯಂತರ ಕಣಗಳ ವಿರುದ್ಧ ಬಡಿದಾಡಿ, ತಾಯಿಯ ಗರ್ಭದಲ್ಲಿ ಸಿಂಹದ ಗುಹೆ ಥರ ಒಂಬತ್ತು ತಿಂಗಳು ಜೀವಿಸಿ, ಅವಿಚ್ಛಿನ್ನ ಗಳಿಗೆಯಲ್ಲಿ ಈ ಭೂಮಿಗೆ ಪಾದ ಸ್ಪರ್ಶಿಸುತ್ತೇವೆ. ಹೀಗೆ ಹುಟ್ಟಿದ ನಾವೆಲ್ಲರು ಬಾಲ್ಯದಲ್ಲಿ ಹೊರ ಲೋಕದ ಪರಿವಿಲ್ಲದೆ, ನಮ್ಮದೇ ಸುತ್ತಲಿನ ಪುಟ್ಟ ಪ್ರಪಂಚ ನಿರ್ಮಿಸಿಕೊಂಡು, ರೆಕ್ಕೆ ಕಟ್ಟಿ ನಭಕ್ಕೆ ಹಾರುತ್ತಾ ತುಂಬು ಯೌವನದತ್ತ
  • 635
  • 0
  • 0
ಎಲ್ಲಾ ಘಟನೆಗೆ ಕಾರಣ ನಾವಲ್ಲ ನಮ್ಮೊಳಗಿನ ಬ್ಯಾಕ್ಟೀರಿಯಾ | ಶಿಲ್ಪ ಬಿ.

ಎಲ್ಲಾ ಘಟನೆಗೆ ಕಾರಣ ನಾವಲ್ಲ ನಮ್ಮೊಳಗಿನ ಬ್ಯಾಕ್ಟೀರಿಯಾ | ಶಿಲ್ಪ ಬಿ.

ಕೃತಿ: ಹೊಕ್ಕಳ ಮೆದುಳು ಲೇಖಕ: ಕೆ. ಎನ್‌. ಗಣೇಶಯ್ಯ ಸತ್ಯವೇ ಎಂದಿಗೂ ಜೀವಂತ. ಆದರೇ ಕೆಲವು ಸತ್ಯಗಳನ್ನು ಒಪ್ಪಿಕೊಳ್ಳಲು ಬಹಳ ಕಷ್ಟವಾಗುತ್ತದೆ. ಆದರೇ ಒಪ್ಪಿಕೊಳ್ಳಲೇ ಬೇಕಾದ ಅನಿವಾರ್ಯತೆ. ಏಕೆಂದರೆ ಅದು ಸತ್ಯವಲ್ಲವೇ? ಅಂತಹ ನಿಜವನ್ನು ಪ್ರತಿ ಬರವಣಿಗೆಯಲ್ಲು ಪರಿಚಯಿಸುವ ಗಣೇಶಯ್ಯರವರೆಂದರೇ ನನಗೆ ಅಚ್ಚುಮೆಚ್ಚು. ಸಾಹಿತ್ಯಕ್ಕೂ, ವಿಜ್ಞಾನಕ್ಕೂ ಹೆಣೆಯುವ ನಂಟು, ಕಾಫಿಗೆ ಬೆಲ್ಲ ಬೆರಸಿದಷ್ಟು ಸ್ವಾದಿಷ್ಟ. ಅಂತಹ
  • 322
  • 0
  • 0
‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಗರಿ

‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಗರಿ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಡೆದ ವಾರ್ಷಿಕ ನಿಯತಕಾಲಿಕೆಯ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಹೊರತಂದ ‘ಮನೀಷಾ’ ನಿಯತಕಾಲಿಕೆಗೆ ‘ಅತ್ಯುತ್ತಮ ಕಾಲೇಜು ಮ್ಯಾಗಝಿ಼ನ್’ ಪ್ರಶಸ್ತಿ ದೊರೆತಿದೆ. ಇತ್ತೀಚೆಗೆ ಮಂಗಳೂರು ವಿವಿಯ ಸೆನೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ
  • 208
  • 0
  • 0
ಭಯೋತ್ಪದಕರನ್ನು ಸದೆಬಡಿಯಲು ಹೋದಾಗ ತೆರೆದುಕೊಂಡ ಸತ್ಯವೇ ‘ಹಿಮಾಗ್ನಿ’ | ಶಶಿಸ್ಕಾರ ನೇರಲಗುಡ್ಡ

ಭಯೋತ್ಪದಕರನ್ನು ಸದೆಬಡಿಯಲು ಹೋದಾಗ ತೆರೆದುಕೊಂಡ ಸತ್ಯವೇ ‘ಹಿಮಾಗ್ನಿ’ | ಶಶಿಸ್ಕಾರ ನೇರಲಗುಡ್ಡ

ಪುಸ್ತಕ: ಹಿಮಾಗ್ನಿ ಲೇಖಕ: ರವಿ ಬೆಳಗೆರೆ 2008ರ ನವೆಂಬರ್ 26..! ಮುಂಬೈ ಬಾಂಬ್ ಸ್ಪೋಟದ ಹಿನ್ನಲೆಯಿಂದ ತೆರೆದುಕೊಳ್ಳುವ ಕಥಾ ಹಂದರವಿದು. ಪಾಪಿ ಪಾಕಿಸ್ತಾನ ದೇಶದ ಭಯೋತ್ಪಾದನ ಸಂಘಟನೆಯಾದ “ಲಷ್ಕರ್-ಎ-ತೈಬಾದ” 10 ಜನ ತಲೆ ಮಾಸಿದ , ಕರುಳು ಹಸಿದ, ಬಡತನದಲ್ಲಿ ಮಿಂದ, ಅಜ್ಞಾನಿ ಪುಡಿ ಯುವಕರ ತಂಡ ಭಾರತದ ಹಣಕಾಸಿನ ರಾಜಧಾನಿ (ವಾಣಿಜ್ಯ ನಗರಿ) ಮುಂಬೈಯ
  • 335
  • 0
  • 0