Back To Top

‘ತುಳು ನಾಡಿನ ಸಂಸ್ಕೃತಿ’: ರೋಹಿತಾಶ್ವ ಯು ಕಾಪಿಕಾಡ್

‘ತುಳು ನಾಡಿನ ಸಂಸ್ಕೃತಿ’: ರೋಹಿತಾಶ್ವ ಯು ಕಾಪಿಕಾಡ್

Mangaluru : ದೈವಾರಾಧನೆಯನ್ನು ತುಳುನಾಡಿನಲ್ಲಿ ಬೇಧ ಭಾವವಿಲ್ಲದೆ ನಂಬುವವರಿದ್ದಾರೆ. ತುಳುವರು ಜಗತ್ತಿನಾದ್ಯಂತ ಸಾಲು ಸಾಲು ಸಾಧನೆಗಳನ್ನು ಮಾಡಿದವರು. ಹೀಗೆ ತುಳು ನಾಡಿನ ಸಂಸ್ಕೃತಿ, ನಾಡು ನುಡಿಯ ಮಹತ್ವವನ್ನು ಅರಿಯದವರಾರಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ರೋಹಿತಾಶ್ವ ಯು ಕಾಪಿಕಾಡ್ ನುಡಿದರು. ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ಪಾದುವಾ
  • 388
  • 0
  • 0
ಸುರತ್ಕಲ್: GDC ಪುಸ್ತಕ ಪ್ರೀತಿ ಸರಣಿ

ಸುರತ್ಕಲ್: GDC ಪುಸ್ತಕ ಪ್ರೀತಿ ಸರಣಿ

Surathkal:  ಹಿಂದೂ ವಿದ್ಯಾದಾಯಿನಿ ಸಂಘ ಸುರತ್ಕಲ್‌ನ ಆಡಳಿತಕ್ಕೊಳಪಟ್ಟ  ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ, ತೃತೀಯ ಬಿ.ಎ. ವಿದ್ಯಾರ್ಥಿನಿ ಧನುಶ್ರೀರವರು ಕುಂ. ವೀರಭದ್ರಪ್ಪ ಬರೆದ ಚಾಪ್ಲಿನ್ (ಜೀವನ ಮತ್ತು ಸಾಧನೆ) ಎಂಬ ಪುಸ್ತಕವನ್ನು ಪರಿಚಯಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ 
  • 403
  • 0
  • 0
ಮಹಿಳೆಯರು ಮತ್ತು ಕಾನೂನು

ಮಹಿಳೆಯರು ಮತ್ತು ಕಾನೂನು

“ಒಂದು ದೇಶದಲ್ಲಿ ಮಹಿಳೆಯರು ಪ್ರಗತಿ ಹೊಂದುತ್ತಿದ್ದರೆ, ಸಮಾಜ ಮತ್ತು ರಾಷ್ಟ್ರವು ಪ್ರಗತಿ ಕಾಣುತ್ತಿದೆ” ಎಂದರ್ಥ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮಹಿಳೆಯರ ಮನಸ್ಥಿತಿಯನ್ನು ಅರಿಯದೆ ವ್ಯವಸ್ಥಿತ ಭ್ರೂಣಹತ್ಯೆ, ಅನಕ್ಷರತೆ, ಕಿರುಕುಳ, ತಾರತಮ್ಯ, ಅವಮಾನ, ಅಗೌರವ ಮತ್ತು ಅತ್ಯಾಚಾರ ಮೊದಲಾದ ಅನ್ಯಾಯಗಳು ಮಹಿಳೆಯರನ್ನು ಮಾನಸಿಕತೆಗೆ ತಳ್ಳಿ ಹಿಂಸಿಸುತ್ತವೆ. ಇದೇ ಮಹಿಳಾ ದೌರ್ಜನ್ಯ ಎನ್ನುತ್ತೇವೆ. “ಯತ್ರನಾರ್ಯಸ್ತು ಪೂಜಂತೇ, ರಮಂತೇ ತತ್ರ ದೇವತಾ”.
  • 298
  • 0
  • 0
ಚಿತ್ರ ಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಚಿತ್ರ ಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

Bengaluru: ಕರ್ನಾಟಕ ಲಲಿತಕಲಾ ಅಕಾಡೆಮಿಯ 60 ವರ್ಷದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಚಿತ್ರ ಕಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಮುಖಾಂತರ ವಿದ್ಯಾರ್ಥಿಗಳಿಗೆ  ಪ್ರತಿಭೆಯನ್ನು ಪ್ರದರ್ಶಿಸಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕದ ಕಲಾ ಶಾಲೆಗಳಲ್ಲಿ ಯಾವುದೇ ಹಂತದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪೂರ್ವ ಸಿದ್ಧತೆಗಾಗಿ  ದಿನಾಂಕ: 30.04.2025 ವರೆಗೆ ಕಾಲಾವಕಾಶವನ್ನು ನೀಡಲಾಗುವುದು.
  • 362
  • 0
  • 0
ತೆಂಕನಿಡಿಯೂರು ಸ.ಪ್ರ.ದ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ತೆಂಕನಿಡಿಯೂರು ಸ.ಪ್ರ.ದ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Udupi : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐಕ್ಯೂಎಸಿ ಮತ್ತು ಪ್ಲೇಸ್ಮೆಂಟ್ ಸೆಲ್ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಮಾರ್ಗದರ್ಶಕ ಕೇಂದ್ರದ ಸಹಯೋಗದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಉದ್ಯೋಗ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾದ ಕೆ.
  • 375
  • 0
  • 0
ಮಾ. 8: ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ

ಮಾ. 8: ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ

Puttur : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ  ‘ಫಿಲೋ ಮಿಲನ – 2025’ ಕಾರ್ಯಕ್ರಮ ಮಾರ್ಚ್ 8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್  ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ.
  • 323
  • 0
  • 0