Back To Top

ಗಾಂಧೀಜಿಯವರ ಮೂಲತತ್ವದಿಂದಲೇ ಎನ್ಎಸ್ಎಸ್ ರೂಪುಗೊಂಡಿದೆ : ಎಚ್.ಎಸ್. ಸುರೇಶ್

ಗಾಂಧೀಜಿಯವರ ಮೂಲತತ್ವದಿಂದಲೇ ಎನ್ಎಸ್ಎಸ್ ರೂಪುಗೊಂಡಿದೆ : ಎಚ್.ಎಸ್. ಸುರೇಶ್

ಬೆಂಗಳೂರು: ದೇಶದ ಉನ್ನತಿ ಮತ್ತು ಅವನತಿಗಳೆರಡು ಯುವಜನತೆಯನ್ನು ಅವಲಂಬಿಸಿರುತ್ತವೆ. ಯುವ ಜನತೆಯನ್ನು ಅಗತ್ಯವಾದ ತರಬೇತಿಯೊಂದಿಗೆ ಸದೃಢಗೊಳಿಸಿದಾಗ ದೇಶವು ಅಭಿವೃದ್ಧಿ ಹೊಂದುತ್ತದೆ. ಈ ನಿಟ್ಟಿನಲ್ಲಿ ಎನ್.ಎಸ್.ಎಸ್. ಸಹಕಾರಿಯಾಗಿದೆ ಎಂದು ಬೆಂಗಳೂರಿನ ಸರ್ವೋದಯ ಮಂಡಳಿಯ ಅಧ್ಯಕ್ಷ‌ರಾದ ಡಾ.ಎಚ್.ಎಸ್. ಸುರೇಶ್ ಅಭಿಪ್ರಾಯ ಪಟ್ಟಿದ್ದಾರೆ. ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ “ವರ್ತಮಾನದ ಯುವ
  • 265
  • 0
  • 0