Back To Top

ಧನ್ಯಶ್ರೀ ಭಟ್‌ಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಪ್ರದಾನ

ಧನ್ಯಶ್ರೀ ಭಟ್‌ಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಪ್ರದಾನ

Mangaluru: ನಗರದ ಯೆನೆಪೋಯ ಇನ್‌ಸ್ಟಿಟ್ಯೂಟ್‌ನ ಹಳೆ ವಿದ್ಯಾರ್ಥಿ, ಪ್ರಸ್ತುತ ನಗರದ ಎಸ್‌ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿನಿ ವಿದುಷಿ ಧನ್ಯಶ್ರೀ ಡಿ. ಭಟ್ ಅವರಿಗೆ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ ಲಭಿಸಿದೆ. ರಾಜ್ಯ ಸರಕಾರ ರಾಜ್ಯ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ರಾಜಭವನದಲ್ಲಿ ಆಯೋಜಿಸಿದ್ದ  ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
  • 434
  • 0
  • 0
Bhishmasthamana ; ಎಸ್.‌ಡಿ.ಎಂ. ಕಾಲೇಜಿನ ‘ಭೀಷ್ಮಾಸ್ತಮಾನ’ ನಾಟಕಕ್ಕೆ ಪ್ರಥಮ ಸ್ಥಾನ

Bhishmasthamana ; ಎಸ್.‌ಡಿ.ಎಂ. ಕಾಲೇಜಿನ ‘ಭೀಷ್ಮಾಸ್ತಮಾನ’ ನಾಟಕಕ್ಕೆ ಪ್ರಥಮ ಸ್ಥಾನ

Ujire : ಬೆಂಗಳೂರಿನ ಜೈನ್‌ ಯೂನಿವರ್ಸಿಟಿಯಲ್ಲಿಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ನಾಟಕ ಸ್ಪರ್ಧೆ ‘ಅಭಿನಯ’ದಲ್ಲಿ ಎಸ್.‌ಡಿ.ಎಂ. ಕಾಲೇಜಿನ ‘ಭೀಷ್ಮಾಸ್ತಮಾನ’ ನಾಟಕವು ಪ್ರಥಮ ಸ್ಥಾನ ಗಳಿಸಿದೆ. ಸ್ಪರ್ಧೆಯು ಎರಡು ಹಂತದಲ್ಲಿ ನಡೆದಿದ್ದು, ಮೊದಲ ಸುತ್ತಿನಲ್ಲಿ 25 ಕ್ಕೂ ಅಧಿಕ ತಂಡಗಳು ಭಾಗವಹಿಸಿ, 6 ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ‘ಭೀಷ್ಮಾಸ್ತಮಾನ’ವು (Bhishmasthamana) ಅತ್ಯುತ್ತಮ ನಾಟಕ ಪ್ರಶಸ್ತಿಯ ಜೊತೆಗೆ 9 ವೈಯಕ್ತಿಕ
  • 422
  • 0
  • 0
ಹೊಸದನ್ನು ಹುಡುಕುವ ಚಿಕಿತ್ಸಕ ಕಣ್ಣು ಇದ್ದವನು ಪತ್ರಕರ್ತನಾಗಬಲ್ಲ; ಶಿವಾನಂದ ಕಳವೆ

ಹೊಸದನ್ನು ಹುಡುಕುವ ಚಿಕಿತ್ಸಕ ಕಣ್ಣು ಇದ್ದವನು ಪತ್ರಕರ್ತನಾಗಬಲ್ಲ; ಶಿವಾನಂದ ಕಳವೆ

Ujire: ಗಮನಿಸುವಿಕೆ, ದಾಖಲಿಸಿಕೊಳ್ಳುವಿಕೆ, ಪ್ರಶ್ನಿಸುವಿಕೆ, ಪರಿಚಯಿಸುವಿಕೆ ಆಧಾರಿತ ಬರವಣಿಗೆಯ ಅಭಿವ್ಯಕ್ತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಬೆಳವಣಿಗೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಪತ್ರಕರ್ತರಾಗಬಯಸುವವರಿಗೆ ಹೊಸದನ್ನು ಹುಡುಕುವ ಚಿಕಿತ್ಸಕ ಕಣ್ಣು ಇರಬೇಕು. ಸಮಗ್ರ ಜ್ಞಾನದೊಂದಿಗೆ ಇದ್ದರೆ ಮಹತ್ವದ್ದನ್ನು ದಾಟಿಸುವ ಸಂವಹನಕಾರರಾಗಬಹುದು ಎಂದು ಪರಿಸರ ತಜ್ಞ ಚಿಂತಕ, ಲೇಖಕ ಶಿವಾನಂದ ಕಳವೆ ಎಸ್‌.ಡಿ.ಎಂ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ
  • 378
  • 0
  • 0
26ರ ವಿಜಯಕ್ಕೆ ಶ್ರಮಿಸಿದ ಯೋಧ ಸುಬೇದಾರ್ ಏಕನಾಥ ಶೆಟ್ಟಿ  | ಗ್ಲೆನ್‌ ಗುಂಪಲಾಜೆ

26ರ ವಿಜಯಕ್ಕೆ ಶ್ರಮಿಸಿದ ಯೋಧ ಸುಬೇದಾರ್ ಏಕನಾಥ ಶೆಟ್ಟಿ | ಗ್ಲೆನ್‌ ಗುಂಪಲಾಜೆ

ಪ್ರತಿ ಜುಲೈ 26 ರಂದು ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತದೆ. ಭಾರತೀಯರು ಎಂದೂ ಮರೆಯದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಕೂಡಾ ಒಂದು. ಕಾರ್ಗಿಲ್‌ ಯುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು, ಅವರು
  • 305
  • 0
  • 0
ಸ್ಮಾರ್ಟ್‌ಫೋನ್‌ನಿಂದ ಸ್ಮಾರ್ಟ್‌ನೆಸ್‌ ಕಳೆದುಕೊಳ್ಳದಿರೋಣ | ಯೋಗೀಶ್‌ ಬಿ

ಸ್ಮಾರ್ಟ್‌ಫೋನ್‌ನಿಂದ ಸ್ಮಾರ್ಟ್‌ನೆಸ್‌ ಕಳೆದುಕೊಳ್ಳದಿರೋಣ | ಯೋಗೀಶ್‌ ಬಿ

ಭಾರತ ದೇಶವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಎಲ್ಲವೂ ಡಿಜಿಟಲ್‌ ಆಗಿ ಪರಿವರ್ತನೆಯಾಗುತ್ತಿದೆ. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರೂ ಇಂಟರ್ನೆಟ್‌ನ ಫಲಾನಿಭವಿಗಳೇ! ಯುವ ಸಮುದಾಯವಂತೂ ಡಿಜಿಟಲ್‌ ಜಗತ್ತಿನಲ್ಲೇ ಮುಳುಗಿದೆ. ಸ್ಮಾರ್ಟ್‌ಫೋನ್‌, ಇಂಟರ್ನೆಟ್‌ ಇಲ್ಲದಿದ್ದರೆ, ಅವರಿಗೆ ಏನು ಮಾಡುವುದು ಎಂದೂ ತೋಚದು. ಆದರೆ ಅದು ಕಾಲನಿರ್ಣಯ. ಈಗಿನ ಕಾಲವೇ ಇಂಟರ್ನೆಟ್‌ಮಯ. ಆದ್ದರಿಂದ ಅದು
  • 435
  • 0
  • 0
ಬಾಲ್ಯ ನೆನಪಿಸಿದ ಮಳೆ | ಅಕ್ಷಿತಾ ಡಿ.

ಬಾಲ್ಯ ನೆನಪಿಸಿದ ಮಳೆ | ಅಕ್ಷಿತಾ ಡಿ.

ಬಿಡದೆ ಸುರಿಯುತ್ತಿರುವ ಈ ಜಿಟಿಜಿಟಿ ಮಳೆಯನ್ನು ಮನೆಯ ಕಿಟಕಿಯ ಹತ್ತಿರ ಕುಳಿತು ನೋಡುವಾಗಲಂತೂ ನನ್ನ ಬಾಲ್ಯವೇ ಕಣ್ಣ ಮುಂದೆ ಬರುತ್ತದೆ. ಇನ್ನೇನು ಮಳೆ ಜೋರಾಗ್ತಿದೆ ಅಂದಾಗ, ನಾಳೆ ಶಾಲೆಗೆ ರಜೆ ಇರಲಿ ದೇವರೆ ಅಂತ ಬೇಡುವುದು ಯಾವತ್ತು ನ್ಯೂಸ್‌ ನೋಡದವರೂ ರಜೆ ಇದೆಯಾ ಎಂದು ನೋಡುವುದಕ್ಕಾದರೂ ಟಿ.ವಿ ಮುಂದೆ ಕುಳಿತುಕೊಳ್ಳುವುದು, ರಜೆ ಎಂದಾಗ ಖುಷಿಯಿಂದ ಕುಣಿದಾಡುವುದು,
  • 432
  • 0
  • 0