Back To Top

ಒಂಟಿತನವೆಂಬುದು ಶಾಪವಾದರೆ ದಿವ್ಯ ಏಕಾಂತವೇ ವರ | ಶಶಿಸ್ಕಾರ ನೇರಲಗುಡ್ಡ

ಒಂಟಿತನವೆಂಬುದು ಶಾಪವಾದರೆ ದಿವ್ಯ ಏಕಾಂತವೇ ವರ | ಶಶಿಸ್ಕಾರ ನೇರಲಗುಡ್ಡ

ಸ್ಪ್ಲಿಟ್ಸ್ ಆಫ್ ಸೆಕೆಂಡ್ಸ್ ನಲ್ಲಿ ಕೋಟ್ಯಂತರ ಕಣಗಳ ವಿರುದ್ಧ ಬಡಿದಾಡಿ, ತಾಯಿಯ ಗರ್ಭದಲ್ಲಿ ಸಿಂಹದ ಗುಹೆ ಥರ ಒಂಬತ್ತು ತಿಂಗಳು ಜೀವಿಸಿ, ಅವಿಚ್ಛಿನ್ನ ಗಳಿಗೆಯಲ್ಲಿ ಈ ಭೂಮಿಗೆ ಪಾದ ಸ್ಪರ್ಶಿಸುತ್ತೇವೆ. ಹೀಗೆ ಹುಟ್ಟಿದ ನಾವೆಲ್ಲರು ಬಾಲ್ಯದಲ್ಲಿ ಹೊರ ಲೋಕದ ಪರಿವಿಲ್ಲದೆ, ನಮ್ಮದೇ ಸುತ್ತಲಿನ ಪುಟ್ಟ ಪ್ರಪಂಚ ನಿರ್ಮಿಸಿಕೊಂಡು, ರೆಕ್ಕೆ ಕಟ್ಟಿ ನಭಕ್ಕೆ ಹಾರುತ್ತಾ ತುಂಬು ಯೌವನದತ್ತ
  • 722
  • 0
  • 0
‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಗರಿ

‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಗರಿ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಡೆದ ವಾರ್ಷಿಕ ನಿಯತಕಾಲಿಕೆಯ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಹೊರತಂದ ‘ಮನೀಷಾ’ ನಿಯತಕಾಲಿಕೆಗೆ ‘ಅತ್ಯುತ್ತಮ ಕಾಲೇಜು ಮ್ಯಾಗಝಿ಼ನ್’ ಪ್ರಶಸ್ತಿ ದೊರೆತಿದೆ. ಇತ್ತೀಚೆಗೆ ಮಂಗಳೂರು ವಿವಿಯ ಸೆನೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ
  • 273
  • 0
  • 0