Back To Top

ಕೆಲವೇ ತಿಂಗಳ ಅಂತರದಲ್ಲಿ ಏಳು – ಬೀಳು ಎದುರಿಸಿ ಗೆದ್ದ ಹಾರ್ದಿಕ್ ಪಾಂಡ್ಯ | ತರುಣ್ ಶರಣ್

ಕೆಲವೇ ತಿಂಗಳ ಅಂತರದಲ್ಲಿ ಏಳು – ಬೀಳು ಎದುರಿಸಿ ಗೆದ್ದ ಹಾರ್ದಿಕ್ ಪಾಂಡ್ಯ

ಅಂದು ಡಿಸೆಂಬರ್ 19, 2023 ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ. ಗುಜರಾತ್ ಟೈಟನ್ಸ್ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯನನ್ನು ಮುಂಬೈ ಇಂಡಿಯನ್ಸ್‌ಗೆ ಹರಾಜು ಮಾಡಲಾಗಿತ್ತು. 2022ಕ್ಕಿಂತ ಮೊದಲು ಮುಂಬೈ ಇಂಡಿಯನ್ಸ್ ತಂಡದ ಆಟಗಾರನಾಗಿದ್ದ ಹಾರ್ದಿಕ್ ಪಾಂಡ್ಯ, 2022 ರಲ್ಲಿ ನಾಯಕನಾಗಿ ಗುಜರಾತ್ ಟೈಟನ್ಸ್ ತಂಡವನ್ನು ಸೇರಿದರು. ಅದೇ ಸೀಸನ್ ನಲ್ಲಿ ಗುಜರಾತ್ ತಂಡವನ್ನು ಐಪಿಎಲ್ ಚಾಂಪಿಯನ್
  • 348
  • 0
  • 0
ಸಮಾಜದಲ್ಲಿನ ಅಮಾನುಷಿಕ ಕೃತ್ಯಗಳಿಗೆ ಸ್ವ-ಸಂವಿಧಾನ ಉತ್ತರ | ಶ್ರವಣ್‌ ನೀರಬಿದಿರೆ

ಸಮಾಜದಲ್ಲಿನ ಅಮಾನುಷಿಕ ಕೃತ್ಯಗಳಿಗೆ ಸ್ವ-ಸಂವಿಧಾನ ಉತ್ತರ | ಶ್ರವಣ್‌ ನೀರಬಿದಿರೆ

ಬಯಸಿದ್ದು ದೊರಕದೇ ಇದ್ದಾಗ ಉಂಟಾಗುವ ನಿರಾಸೆಯಿಂದ ಮನಸ್ಥಿತಿಯಲ್ಲಿ ಏರುಪೇರಾಗುವುದು ಎಲ್ಲರಲ್ಲೂ ಸಹಜವಾದ ವಿಷಯವಾಗಿದೆ. ಕೆಲವೊಂದಿಷ್ಟು ಕಾಲವಾದ ನಂತರ ಎಲ್ಲವೂ ಸರಿಯಾಗುತ್ತದೆ ಅನ್ನುವುದು ನಮ್ಮ ಪ್ರಜ್ಞೆಯಲ್ಲಿದ್ದರೆ ನಿರಾಸೆಯ ಕಾಲದಲ್ಲಿ ನಾವು ತೆಗೆದುಕೊಳ್ಳಬಹುದಾದ ಕೆಟ್ಟ ನಿರ್ಧಾರಗಳು ಇಲ್ಲವಾಗುತ್ತದೆ. ತಮ್ಮ ನಿರ್ಧಾರಗಳ ಮೇಲೆ ತಮಗೆ ನಿಯಂತ್ರಣ ಸಾಧಿಸಲು ಆಗದೆ ಇರುವುದರಿಂದ ಕಾನೂನಿಗೆ ವಿರುದ್ಧವಾದ ಹಾಗೂ ನೈತಿಕವಾಗಿ ಸರಿಯಲ್ಲದ ಫಟನೆಗಳಿಗೆ ಹಲವರು
  • 469
  • 0
  • 1
ಹಿಂದಿರುಗಿ ಬಾ | ಶಶಿಸ್ಕಾರ ನೇರಲಗುಡ್ಡ

ಹಿಂದಿರುಗಿ ಬಾ | ಶಶಿಸ್ಕಾರ ನೇರಲಗುಡ್ಡ

ಹಿಂದಿರುಗಿ ಬಾ… ಸೇಡು ಇದ್ದರೆ ಇರಲಿ ಗೆಳತಿ ಹಿಡಿದ ಕೈಯನ್ನು ಮತ್ತೆ ಬಿಟ್ಟು ಹೋಗುವುದಕ್ಕಾದರೂ ಸರಿ, ನೀನೊಮ್ಮೆಯಾದರು ಹಿಂದಿರುಗಿ ಬಾ….. ನಾ ನಡೆಯುವ ಹಾದಿ-ಬೀದಿಯಲಿ ಸಿಕ್ಕಿದವರೆಲ್ಲರೂ ಕೇಳುತ್ತಾರೆ. ಅವಳು ಯಾಕೆ ತಂಪಾದ ಹೊತ್ತಿನಲ್ಲೇ ತಣ್ಣಗೆ ತ್ಯಜಿಸಿ ಹೊರ ನಡೆದಳು? ಅಂತ. ಯಾರು-ಯಾರಿಗೆ ಅಂತ ನನ್ನ ಒಡೆದ ಹೃದಯ, ನೊಂದ ಮನಸ್ಸು ಉತ್ತರ ಕೊಡುತ್ತದೆ.? ಸಮಜಾಯಿಷಿ ‌ನೀಡಲು
  • 425
  • 0
  • 0
ತಿಳಿ ಹಾಸ್ಯದ ಪರಿಸರ ಪಾಠ ಕಾರ್ವಾಲೋ | ನಮಿತಾ ಸಾಲಿಯಾನ್

ತಿಳಿ ಹಾಸ್ಯದ ಪರಿಸರ ಪಾಠ ಕಾರ್ವಾಲೋ | ನಮಿತಾ ಸಾಲಿಯಾನ್

ನೆಚ್ಚಿನ ಬರಹಗಾರ ಪೂರ್ಣಚಂದ್ರ ತೇಜಸ್ವಿ ಕಥೆ ಹೇಳುತ್ತಾ ಓದುಗರನ್ನು ಒಂದು ಸಾಹಸೀ ಯಾನಕ್ಕೆ ಕರೆದೊಯ್ಯುತ್ತಾರೆ. ಸಾಹಸೀ ಪಯಣದ ಕಥೆಯೇ ಕರ್ವಾಲೋ. ಈ ಪುಸ್ತಕದಲ್ಲಿ ತೇಜಸ್ವಿಯವರು ಅವರ ದಿನಚರಿಯ ಪುಟದಂತಿದೆ. ತಾವು ಕಂಡು ಅನುಭವಿಸಿದ್ದನ್ನ ಓದುಗನ ಕಣ್ಣಿನ ಮುಂದೆ ಹಾಯ್ದು ಹೋಗುವಂತೆ ಮಾಡಿದ್ದಾರೆ. ಅಲ್ಲಿ ಕಾಣಸಿಗುವ ಹೂಗಳು, ಇತರೆ ಪ್ರಾಣಿ ಪಕ್ಷಿಗಳು ಹಾಗೂ ಅಲ್ಲಿನ ಜನ ಜೀವನದ
  • 395
  • 0
  • 0
ಸುಡು ಸೂರ್ಯನನ್ನು ಎದುರಿಸಲು ಸರಳ ಸೂತ್ರ | ದರ್ಶಿನಿ ತಿಪ್ಪಾರೆಡ್ಡಿ

ಸುಡು ಸೂರ್ಯನನ್ನು ಎದುರಿಸಲು ಸರಳ ಸೂತ್ರ | ದರ್ಶಿನಿ ತಿಪ್ಪಾರೆಡ್ಡಿ

ಬೇಸಿಗೆ ಬಹುತೇಕರಿಗೆ ರಾಜಾ ದಿನಗಳ ಮಜಾ ಮಾಡುವ ಸಮಯ, ಮಕ್ಕಳನ್ನು ಆಚೆ ಸುತ್ತಾಡಿಸೋದು, ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡೋದು ಸಾಮಾನ್ಯ. ಸರಾಸರಿ 38°-4೦° ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿರುವ ಈ ಬೇಸಿಗೆಯ ಸಮಯದಲ್ಲಿ ಬೆಳಗ್ಗೆ 10 ಗಂಟೆಗಳಿಂದ ಸಂಜೆ 4 ಗಂಟೆಗಳ ಒಳಗೆ ಓಡಾಡುವುದು ಒಳಿತು. ಬಿಸಿಲಿಗೆ ಹೋಗುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು ಎಂಬುದು
  • 568
  • 0
  • 0
ಹೊರಗಿನವರಿಗೆ ಚಂದ ನಮ್ಮೂರು ಆದರೆ ಅಲ್ಲಿದ್ದವನಿಗೇ ಗೊತ್ತು ಅಲ್ಲಿಯ ಪಾಡು | ಪವನ್‌ ಕುಮಾರ್‌ ಕೆ

ಹೊರಗಿನವರಿಗೆ ಚಂದ ನಮ್ಮೂರು ಆದರೆ ಅಲ್ಲಿದ್ದವನಿಗೇ ಗೊತ್ತು ಅಲ್ಲಿಯ ಪಾಡು | ಪವನ್‌

ಕಾಲೇಜಿಗೆ ಸೇರಿದ ಮೊದಲ ದಿನ. ತರಗತಿ ಕೋಣೆಯಲ್ಲಿ ಕುಳಿತಿದ್ದೆ. 10 ಗಂಟೆ ಸುಮಾರಿಗೆ ಉಪನ್ಯಾಸಕರೊಬ್ಬರು ತರಗತಿಗೆ ಬಂದರು. ಅವರು ಕನ್ನಡ ಉಪನ್ಯಾಸಕರು. ಕಾಲೇಜು ಶುರುವಾದ ಮೊದಲ ದಿನವಾದುದರಿಂದ ನಮ್ಮ ತರಗತಿಯಲ್ಲಿದ್ದ ಎಲ್ಲರೂ ಹೆಸರು, ವಿಳಾಸ ಇತ್ಯಾದಿಗಳನ್ನೊಳಗೊಂಡಂತೆ ನಮ್ಮನಮ್ಮ ವೈಯಕ್ತಿಕ ಪರಿಚಯ ಮಾಡುವಂತೆ ಕೇಳಿದರು. ನಾನು ಹಿಂದಿನ ಬೆಂಚಿನಲ್ಲಿ ಒಬ್ಬನೇ ಕೂತಿದ್ದೆ. ಎಲ್ಲರೂ ತಂತಮ್ಮ ಸ್ವಪರಿಚಯ ಮಾಡದ
  • 446
  • 0
  • 2