Back To Top

ನಶೆಯಲ್ಲಿ ನಿಜವನ್ನೇ ನುಡಿವ ಹರಿಶ್ಚಂದ್ರರಾಗುತ್ತೇವೆ | ಚಿತ್ತ ಸಾಗರ್

ನಶೆಯಲ್ಲಿ ನಿಜವನ್ನೇ ನುಡಿವ ಹರಿಶ್ಚಂದ್ರರಾಗುತ್ತೇವೆ | ಚಿತ್ತ ಸಾಗರ್

ನಿಚ್ಚಣಿಯ ನಾಟಕದಂತವಳ ನಕಲಿ ನಗುವು ತೀರಾ ನಶ್ವರ, ಮರುಳಾಗಿ ಮಣ್ಣಲ್ಲಿ ಮರೆಯಾಯಿತು ಈ ನನ್ನ ಶರೀರ. ಪ್ರೀತಿಸಲು ಪ್ರೇರೇಪಿಸಿ, ಮನಸನ್ನೇ ಮರೆಯಿಸಿದವಳು, ಪ್ರೀತಿ ಪ್ರೇಮದ ಹೂಡಿಕೆಯ ಹೃದಯದಿ ಮಾಡಿದಳು. ಆದಾಯವಿಲ್ಲದೆ ಕಂದಾಯ ಕಟ್ಟುವ ಜೀವನ ನಷ್ಟವೆನಿಸಿತು, ನಿರ್ಗುಣ ನಸೀಬಿಗೆ ಸಾಂತ್ವನ ಹೇಳಲು ಪರಮಾತ್ಮನೇ ಅವತರಿಸಿದಂತಾಯಿತು. ಕಂಠದ ತುಂಬಾ ಸಾರಯಿಳಿಸಿ ಸಾಧಕರಾದೆವು ನಾವು. ತೀರ್ಥವ ಸೇವಿಸಿ ದರ್ಶನಕ್ಕೆ
  • 822
  • 0
  • 1