Back To Top

ಖಿದ್ಮಾ ಫೌಂಡೇಶನ್ ನಿಂದ ಖಿದ್ಮಾ ಕಾವ್ಯಾಮೃತ ಕಾರ್ಯಕ್ರಮ

ಖಿದ್ಮಾ ಫೌಂಡೇಶನ್ ನಿಂದ ಖಿದ್ಮಾ ಕಾವ್ಯಾಮೃತ ಕಾರ್ಯಕ್ರಮ

ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ವಿಜಯ ಕಾಲೇಜು ಜಯನಗರ, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಖಿದ್ಮಾ ಕಾವ್ಯಾಮೃತ ಕಾರ್ಯಕ್ರಮ ಭಾನುವಾರ ಬೆಂಗಳೂರಿನ ಜಯನಗರ ವಿಜಯ ಕಾಲೇಜಿನ ಹಸಿರು ಭವನದಲ್ಲಿ ಅದ್ದೂರಿಯಾಗಿ ನಡೆಯಿತು. ವಿಜಯ ಕಾಲೇಜು ಪ್ರಾಂಶುಪಾಲರಾದ ಪ್ರೊ.ಡಿ. ಆರ್ ಸುಧಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಯೂಸಫ್
  • 492
  • 0
  • 0