ರಿಯಾಯತಿ ದರದಲ್ಲಿ ನಿಮ್ಮ ಕೈಸೇರಲಿದೆ ‘ಇರದ ಇರುವಿನ ತಾವು’


ಕನ್ನಡ ಕಥಾಲೋಕದಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಠಿಸಿದ 'ಬುಕ್ ಬ್ರಹ್ಮ ಸ್ವಾತಂತ್ರೋತ್ಸವ-2023'ನೇ ಸಾಲಿನ ಕಥಾಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕತೆಯ ಜೊತೆಗೆ ಅಂತಿಮ ಹಂತ ತಲುಪಿದ್ದ 25 ಕಥೆಗಳನ್ನೊಳಗೊಂಡ ಕೃತಿ ‘ಇರದ ಇರುವಿನ ತಾವು’. ಕನ್ನಡದ ಬಹುಮುಖ್ಯ ಕತೆಗಾರರ ಅತ್ಯುತ್ತಮ ಕತೆಗಳನ್ನು ಈ ಪುಸ್ತಕ ಒಳಗೊಂಡಿದ್ದು, ಕನ್ನಡದ ಪ್ರಖ್ಯಾತ ಪ್ರಕಾಶನ ಸಂಸ್ಥೆ ನವಕರ್ನಾಟಕ ಈ ಪುಸ್ತಕವನ್ನು ಪ್ರಕಟಿಸುತ್ತಿದೆ. ಕಥಾ ಸಂಕಲನವು ಅಕ್ಟೋಬರ್ 13ರಂದು ಬಿಡುಗಡೆಗೊಳ್ಳಲಿದೆ.

ರೂ.395 ಮುಖಬೆಲೆಯ ಈ ಪುಸ್ತಕ ಬಿಡುಗಡೆಗು ಮುನ್ನವೇ ರಿಯಾಯತಿ ದರದಲ್ಲಿ ನಿಮ್ಮ ಕೈ ಸೇರಲಿದೆ. ಅಂಚೆವೆಚ್ಚ ಸೇರಿ ಕೇಲವ 325 ರೂಪಾಯಿಗಳಿಗೆ 'ಇರದ ಇರುವಿನ ತಾವು' ನಿಮ್ಮ ಕೈಸೇರಲಿದೆ. ಸಾಹಿತ್ಯಾಸಕ್ತರು ಇದೇ ಸಂಪರ್ಕಿಸಿ- 7483407171

MORE FEATURES

'ಕೂಡಿಟ್ಟ ಹಣ ಎಲ್ಲಿ ಹೋಯಿತು?'

07-09-2024 ಬೆಂಗಳೂರು

“ಒಲವ ಧಾರೆ' ಕವನ ಸಂಕಲನದಲ್ಲಿರುವ ರಾಮಕೃಷ್ಣರವರ ಬಹುತೇಕ ಕವನಗಳಲ್ಲಿ ವ್ಯಕ್ತವಾಗುವ ಕವಿಯ ಅನುಭವಗಳು ನಮ್ಮ ಅ...

ಅಂತಃಕರಣ ಎಂದರೆ ಆಂತರಿಕ ಕಾರ್ಯಗಳು

07-09-2024 ಬೆಂಗಳೂರು

"ನನ್ನದೆ ಜೀವನದ ಹಲವಾರು ರೀತಿಯ ಭಾವನಾತ್ಮಕ ಪದ ಪುಂಜಗಳಿಗೆ ಈ ಹೊತ್ತಗೆಯ ಮೂಲಕ ಮುಕ್ತಿ ಅಥವಾ ಮೋಕ್ಷ(ನಿರ್ವಾಣ) ಇಂ...

ಕಾವ್ಯ ಪ್ರಕಾರದ ಮೂಲಕ ಸಶಕ್ತವಾಗಿ ಗುರುತಿಸಿಕೊಂಡವರು ಶೈಲಜಾ ಉಡಚಣ

07-09-2024 ಬೆಂಗಳೂರು

“ಶರಣರ ಪ್ರಭಾವದಲ್ಲಿ ಅರಳಿದ ಈ ಪ್ರತಿಭಾನ್ವಿತೆಯ ಬದುಕು – ಬರಹಕ್ಕೆ ಪೂರಕವಾಗಿದೆ. ಆ ಕಾರಣಕ್ಕಾಗಿ ಅವರ ಬರ...