ತೋಂಟದಾರ್ಯಮಠದ ಸಮಾಜಮುಖಿ ಚಳುವಳಿಗಳು : ವಿಶ್ಲೇಷಣಾತ್ಮಕ ಅಧ್ಯಯನ

Author : ಶ್ರೀಧರ ಗೌಡರ

Pages 362

₹ 300.00




Year of Publication: 2025
Published by: ಡಾ. ಎಂ. ಎಂ. ಕಲಬುರ್ಗಿ ಅಧ್ಯಯನ ಸಂಸ್ಥೆ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಗದಗ
Address: ಡಾ. ಎಂ. ಎಂ. ಕಲಬುರ್ಗಿ ಅಧ್ಯಯನ ಸಂಸ್ಥೆ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಗದಗ
Phone: 9448144419

Synopsys

ಆರು ಶತಮಾನಗಳಷ್ಟು ದೀರ್ಘ ಇತಿಹಾಸ ಹೊಂದಿದ ಗದಗ ತೋಂಟದಾರ್ಯ ಮಠ ರಾಜ್ಯಸತ್ತೆ, ಪ್ರಜಾಸತ್ತೆಯಲ್ಲಿ ಮಾಡಿದ ಸಮಾಜಮುಖಿ ಚಿಂತನೆಗಳ ಕೃತಿಯೇ 'ತೋಂಟದಾರ್ಯಮಠದ ಸಮಾಜಮುಖಿ ಚಳುವಳಿಗಳು : ವಿಶ್ಲೇಷಣಾತ್ಮಕ ಅಧ್ಯಯನ'. ಮಠದ ಉದಯ, ಬೆಳವಣಿಗೆ, ತೋಂಟದಾರ್ಯ ಪೀಠ ಪರಂಪರೆಯಲ್ಲಿ ಕಾರ್ಯನಿರ್ವಹಿಸಿದ ೨೦ ಪೀಠಾಧಿಪತಿಗಳು ಮಾಡಿದ ಸಮಾಜಮುಖಿ ಕಾರ್ಯಗಳು. ಪ್ರಜಾಸತ್ತೆಯಲ್ಲಿ ತೋಂಟದ ಸಿದ್ಧಲಿಂಗ ಸ್ವಾಮೀಜಿ, ತೋಂಟದ ಸಿದ್ಧರಾಮ ಸ್ವಾಮೀಜಿ ಕೈಗೊಂಡ ಪರಿಸರ, ಧಾರ್ಮಿಕ, ಭಾಷೆ, ಶೈಕ್ಷಣಿಕ, ವೈಚಾರಿಕ, ಅಸ್ಪೃಶ್ಯತೆ ಚಳುವಳಿಗಳ ವಿವರ ಈ ಗ್ರಂಥದಲ್ಲಿ ಇವೆ. ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಗಾಗಿ ಸಮರ್ಪಿಸಿದ ಮಹಾಪ್ರಬಂಧ ಇದಾಗಿದೆ.

About the Author

ಶ್ರೀಧರ ಗೌಡರ
(07 May 1982)

ಲೇಖಕ ಶ್ರೀಧರ ಗೌಡರ ಅವರು ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ದವರು.  1982 ಜುಲೈ 5 ರಂದು ಜನಿಸಿದರು. ಕೂಡಲಸಂಗಮ, ಚಿಮ್ಮಲಗಿ, ಇಲಕಲ್ಲ, ರಾಯಚೂರಗಳಲ್ಲಿ ವಿದ್ಯಾಬ್ಯಾಸ ಮಾಡಿದ್ದು,  ಇತಿಹಾಸ, ಕನ್ನಡ, ರಾಜಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯಗಳಲ್ಲಿ ಸ್ನಾತಕೋತರ ಪದವಿ, ಬಿಇಡಿ ಪದವಿ ಪಡೆದಿದ್ದಾರೆ. 2013 ಜುಲೈ 12 ರಿಂದ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಹಿರೇಓತಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಲಾ ಶಿಕ್ಷಕರಾಗಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯತಾ ಕೇಂದ್ರ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಪ.ಗು ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ತೋಟದಾರ್ಯ ಮಠದ ಸಮಾಜ ಮುಖಿ ಚಳುವಳಿಗಳು : ವಿಶ್ಲೇಷಣಾತ್ಮಕ ...

READ MORE