ಕನ್ನಡ ಕಥಾಲೋಕದಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಠಿಸಿದ 'ಬುಕ್ ಬ್ರಹ್ಮ ಸ್ವಾತಂತ್ರೋತ್ಸವ-2023'ನೇ ಸಾಲಿನ ಕಥಾಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕತೆಯ ಜೊತೆಗೆ ಅಂತಿಮ ಹಂತ ತಲುಪಿದ್ದ 25 ಕಥೆಗಳನ್ನೊಳಗೊಂಡ ಕೃತಿ ‘ಇರದ ಇರುವಿನ ತಾವು’. ಕನ್ನಡದ ಬಹುಮುಖ್ಯ ಕತೆಗಾರರ ಅತ್ಯುತ್ತಮ ಕತೆಗಳನ್ನು ಈ ಪುಸ್ತಕ ಒಳಗೊಂಡಿದ್ದು, ಕನ್ನಡದ ಪ್ರಖ್ಯಾತ ಪ್ರಕಾಶನ ಸಂಸ್ಥೆ ನವಕರ್ನಾಟಕ ಈ ಪುಸ್ತಕವನ್ನು ಪ್ರಕಟಿಸುತ್ತಿದೆ. ಕಥಾ ಸಂಕಲನವು ಅಕ್ಟೋಬರ್ 13ರಂದು ಬಿಡುಗಡೆಗೊಳ್ಳಲಿದೆ.
ರೂ.395 ಮುಖಬೆಲೆಯ ಈ ಪುಸ್ತಕ ಬಿಡುಗಡೆಗು ಮುನ್ನವೇ ರಿಯಾಯತಿ ದರದಲ್ಲಿ ನಿಮ್ಮ ಕೈ ಸೇರಲಿದೆ. ಅಂಚೆವೆಚ್ಚ ಸೇರಿ ಕೇಲವ 325 ರೂಪಾಯಿಗಳಿಗೆ 'ಇರದ ಇರುವಿನ ತಾವು' ನಿಮ್ಮ ಕೈಸೇರಲಿದೆ. ಸಾಹಿತ್ಯಾಸಕ್ತರು ಇದೇ ಸಂಪರ್ಕಿಸಿ- 7483407171
“ಕುಂ.ವೀರಭದ್ರಪ್ಪ ಅವರ ಸೃಷ್ಟಿ ಪ್ರತಿಭಟನಾತ್ಮಕ ಸಾಹಿತ್ಯವಾಗಿ ಸಹಜ ಬಂಡಾಯದ ಧ್ವನಿಯಾಗಿದೆ. ಎಪ್ಪತ್ತೊಂದು ವರ್ಷದ...
"ನನ್ನ ಗಸ್ತಿಗೆ ಬಂದ ಹೊಸತರಲ್ಲಿ ವಾಚರುಗಳಿಬ್ಬರು ನನ್ಮುಂದೆ "ಈ ಗಸ್ತಿನ ವ್ಯಾಪ್ತಿಯಲ್ಲಿ ಮೊಸಳೆ ಕಾಟ ಜಾಸ್ತ...
"ಈ ಕಾದಂಬರಿಯಲ್ಲಿ ನನ್ನ ಮನಸ್ಸಿಗೆ ತೀರಾ ಹತ್ತಿರವಾದ ಸಾಲು "ರೂಪವೋ ಗುಣವೋ ಸಂಸ್ಕಾರವೋ ಬುದ್ಧಿಯೋ ರಕ್ತಸಂಬಧ...
©2024 Book Brahma Private Limited.