ರಿಯಾಯತಿ ದರದಲ್ಲಿ ನಿಮ್ಮ ಕೈಸೇರಲಿದೆ ‘ಇರದ ಇರುವಿನ ತಾವು’


ಕನ್ನಡ ಕಥಾಲೋಕದಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಠಿಸಿದ 'ಬುಕ್ ಬ್ರಹ್ಮ ಸ್ವಾತಂತ್ರೋತ್ಸವ-2023'ನೇ ಸಾಲಿನ ಕಥಾಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕತೆಯ ಜೊತೆಗೆ ಅಂತಿಮ ಹಂತ ತಲುಪಿದ್ದ 25 ಕಥೆಗಳನ್ನೊಳಗೊಂಡ ಕೃತಿ ‘ಇರದ ಇರುವಿನ ತಾವು’. ಕನ್ನಡದ ಬಹುಮುಖ್ಯ ಕತೆಗಾರರ ಅತ್ಯುತ್ತಮ ಕತೆಗಳನ್ನು ಈ ಪುಸ್ತಕ ಒಳಗೊಂಡಿದ್ದು, ಕನ್ನಡದ ಪ್ರಖ್ಯಾತ ಪ್ರಕಾಶನ ಸಂಸ್ಥೆ ನವಕರ್ನಾಟಕ ಈ ಪುಸ್ತಕವನ್ನು ಪ್ರಕಟಿಸುತ್ತಿದೆ. ಕಥಾ ಸಂಕಲನವು ಅಕ್ಟೋಬರ್ 13ರಂದು ಬಿಡುಗಡೆಗೊಳ್ಳಲಿದೆ.

ರೂ.395 ಮುಖಬೆಲೆಯ ಈ ಪುಸ್ತಕ ಬಿಡುಗಡೆಗು ಮುನ್ನವೇ ರಿಯಾಯತಿ ದರದಲ್ಲಿ ನಿಮ್ಮ ಕೈ ಸೇರಲಿದೆ. ಅಂಚೆವೆಚ್ಚ ಸೇರಿ ಕೇಲವ 325 ರೂಪಾಯಿಗಳಿಗೆ 'ಇರದ ಇರುವಿನ ತಾವು' ನಿಮ್ಮ ಕೈಸೇರಲಿದೆ. ಸಾಹಿತ್ಯಾಸಕ್ತರು ಇದೇ ಸಂಪರ್ಕಿಸಿ- 7483407171

MORE FEATURES

ನಾವು ಬದುಕುತ್ತಿರುವ ಪರಿಸರವೇ ಕುಂ.ವೀ ಅವರ ಬರವಣಿಗೆಯ ಶಕ್ತಿಯಾಗಿದೆ

16-09-2024 ಬೆಂಗಳೂರು

“ಕುಂ.ವೀರಭದ್ರಪ್ಪ ಅವರ ಸೃಷ್ಟಿ ಪ್ರತಿಭಟನಾತ್ಮಕ ಸಾಹಿತ್ಯವಾಗಿ ಸಹಜ ಬಂಡಾಯದ ಧ್ವನಿಯಾಗಿದೆ. ಎಪ್ಪತ್ತೊಂದು ವರ್ಷದ...

ಮೊಸಳೆ ಸೆರೆ ಹಿಡಿದ ಪ್ರಸಂಗ

16-09-2024 ಬೆಂಗಳೂರು

"ನನ್ನ ಗಸ್ತಿಗೆ ಬಂದ ಹೊಸತರಲ್ಲಿ ವಾಚರುಗಳಿಬ್ಬರು ನನ್ಮುಂದೆ "ಈ ಗಸ್ತಿನ ವ್ಯಾಪ್ತಿಯಲ್ಲಿ ಮೊಸಳೆ ಕಾಟ ಜಾಸ್ತ...

ಕನ್ನಡ ಕಾದಂಬರಿ ಲೋಕದ ಅಗ್ರಮಾನ್ಯ ಪ್ರಯತ್ನಗಳಲ್ಲೊಂದು `ಚೆನ್ನಭೈರಾದೇವಿ'

16-09-2024 ಬೆಂಗಳೂರು

"ಈ ಕಾದಂಬರಿಯಲ್ಲಿ ನನ್ನ ಮನಸ್ಸಿಗೆ ತೀರಾ ಹತ್ತಿರವಾದ ಸಾಲು "ರೂಪವೋ ಗುಣವೋ ಸಂಸ್ಕಾರವೋ ಬುದ್ಧಿಯೋ ರಕ್ತಸಂಬಧ...