ಖಿದ್ಮಾ ಫೌಂಡೇಶನ್ ವತಿಯಿಂದ ರಾಜ್ಯ ಮಟ್ಟದ ಕವನ ರಚನೆ ಸ್ಪರ್ಧೆಗೆ ಆಹ್ವಾನ

Date: 18-09-2023

Location: ಬೆಂಗಳೂರು


ಸ್ನೇಹ ಸೇವೆ ಸಮಾನತೆ ಎಂಬ ಪ್ರಮೇಯದೊಂದಿಗೆ ಕಾರ್ಯಾಚರಿಸುತ್ತಿರುವ ಖಿದ್ಮಾ ಫೌಂಡೇಶನ್ ಕರ್ನಾಟಕ ವತಿಯಿಂದ ನಾಡಿನ ಸೌಹಾರ್ದತೆಯ ಸಂಕೇತವಾದ "ಈದ್ ಮಿಲಾದ್" ಹಾಗೂ "ಗಣೇಶೋತ್ಸವ" ದ ಪ್ರಯುಕ್ತ ರಾಜ್ಯಮಟ್ಟದ ಕವನ ರಚನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಭಾಗವಹಿಸುವರು 2023 ಸೆಪ್ಟೆಂಬರ್‌ 26 ನೇ ಮಂಗಳವಾರ ‍ಮುಂಚಿತವಾಗಿ 7349197313 ಸಂಖ್ಯೆಗೆ ವಾಟ್ಸಾಪ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಬೇಕು ಎಂದು ಸಂಚಾಲಕ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MORE NEWS

ಬೆಂಗಳೂರಿನ ಮಹಾನಗರ ಪಾಲಿಕೆಗೆ ಅವಿರೋಧವಾಗಿ ಆಯ್ಕೆಯಾದ ಪ್ರಥಮ ಮಹಿಳೆ ಲೀಲಾದೇವಿ; ಶಂಕರ್

17-10-2024 ಬೆಂಗಳೂರು

ಬೆಂಗಳೂರು: ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಬಸವ ಸಮಿತಿ ಹಾಗೂ ಕದಳಿ ಮಹಿಳಾ ವೇದಿಕೆಯಿಂದ ಕನ್ನಡ ಸಾಂಸ್ಕೃತಿಕ ಪರಿ...

ಜ್ಞಾನ ವಿಶಾರದೆ ಪುರಸ್ಕಾರಕ್ಕೆ `ಎಲೆಮರಿಯ ಕಾಯಿಗಳು' ಕೃತಿ ಆಯ್ಕೆ

17-10-2024 ಬೆಂಗಳೂರು

ವಿಜಯನಗರ: ಶ್ರೀ ಉತ್ಸವಾಂಬ ಪ್ರಕಾಶನ ವತಿಯಿಂದ ಕನ್ನಡ ರಾಜ್ಯೋತ್ಸವ 2024ರ ಪ್ರಯುಕ್ತ ನೀಡಲಾಗುವ ‘ಜ್ಞಾನ ವಿಶಾರದೆ...

ತಂದೆಯ ವಿದ್ವತ್ ಪರಂಪರೆಯನ್ನು ಎತ್ತರಕ್ಕೆ ಕೊಂಡೊಯ್ಯುವ ಕೆಲಸವನ್ನು ನಾವಡ ಮಾಡುತ್ತಿದ್ದಾರೆ; ಹಂಪನಾ

16-10-2024 ಬೆಂಗಳೂರು

ಬೆಂಗಳೂರು: ಶೇಷಾದ್ರಿಪುರಂ ಶಿಕ್ಷಣ ದತ್ತಿ, ಶೇಷಾದ್ರಿಪುರಂ ಸಂಜೆ ಕಾಲೇಜು ಹಾಗೂ ಗೋಧೂಳಿ ಕನ್ನಡ ಸಂಘ ಮತ್ತು ಮಂಗಳೂರಿನ ಶ...