Date: 15-05-2024
Location: ಬೆಂಗಳೂರು
ವಿರಾಜಪೇಟೆ: ಬುಡಕೆಟ್ಟ್ ಸಂಸ್ಕೃತಿ ಅಧ್ಯಯನ ಕೇಂದ್ರ ಕೊಡವಾಮೆರ ಆಶ್ರಯದಲ್ಲಿ ಲೇಖಕ ಮಚ್ಚಮಡ ಲಾಲ ಕುಟ್ಟಪ್ಪ ಅವರ ‘ಮೂಪಾಜೆ ನಿಗಂಟ್’ ಕೃತಿಯ ಲೋಕಾರ್ಪಣಾ ಕಾರ್ಯಕ್ರಮವು ವಿರಾಜಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಿತು.
ಮಚ್ಚಮಡ ಲಾಲ ಕುಟ್ಟಪ್ಪನವರು ಕನ್ನಡ, ಇಂಗ್ಲಿಷ್, ಕೊಡವ ಭಾಷೆಯಲ್ಲಿ ಬರೆದಿರುವ ತ್ರಿಭಾಷಾ ‘ಮೂಪಾಜೆ ನಿಗಂಟ್’ ಇದಾಗಿದೆ.
ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಸೇರಿದಂತೆ ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.
ಬೆಂಗಳೂರು: ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಬಸವ ಸಮಿತಿ ಹಾಗೂ ಕದಳಿ ಮಹಿಳಾ ವೇದಿಕೆಯಿಂದ ಕನ್ನಡ ಸಾಂಸ್ಕೃತಿಕ ಪರಿ...
ವಿಜಯನಗರ: ಶ್ರೀ ಉತ್ಸವಾಂಬ ಪ್ರಕಾಶನ ವತಿಯಿಂದ ಕನ್ನಡ ರಾಜ್ಯೋತ್ಸವ 2024ರ ಪ್ರಯುಕ್ತ ನೀಡಲಾಗುವ ‘ಜ್ಞಾನ ವಿಶಾರದೆ...
ಬೆಂಗಳೂರು: ಶೇಷಾದ್ರಿಪುರಂ ಶಿಕ್ಷಣ ದತ್ತಿ, ಶೇಷಾದ್ರಿಪುರಂ ಸಂಜೆ ಕಾಲೇಜು ಹಾಗೂ ಗೋಧೂಳಿ ಕನ್ನಡ ಸಂಘ ಮತ್ತು ಮಂಗಳೂರಿನ ಶ...
©2024 Book Brahma Private Limited.